Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನುಮೀಯ ಮುಕ್ತಿ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮಕ್ಕೆ ಡಾಕ್ಟರ್ ಅರುಣ್ ಕುಮಾರ್ ಚಾಲನೆ

Advertisement
ಬಳ್ಳಾರಿ : ಕಂಪ್ಲಿ ತಾಲೂಕಿನ ರಾಮಸಾಗರದ ಸರ್ ಸಿವಿ ರಾಮನ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ ಅನುಮೀಯ ಮುಕ್ತಿ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮಕ್ಕೆ ಡಾಕ್ಟರ್ ಅರುಣ್ ಕುಮಾರ್ ಅವರು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಚಾಲನೆ ನೀಡಿದರು ನಂತರ ಡಾಕ್ಟರ್ ಅರುಣ್ ಕುಮಾರ್ ಅವರ ಮಾತನಾಡಿ ಶಾಲೆಯ ವಿದ್ಯಾರ್ಥಿಗಳಿಗೆ ಮಕ್ಕಳಿಗೆ ಆರೋಗ್ಯ ತಪಾಸಣೆ, ತಿಂಗಳಿಗೊಮ್ಮೆ ನಡೆಸಬೇಕು. ಮಕ್ಕಳಿಗೆ ಏನಾದರೂ ಸಮಸ್ಯೆ ಉಂಟಾದಲ್ಲಿ ನಮ್ಮ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಬೇಕು ಆ ಮಕ್ಕಳಿಗೆ ನಾವು ಹೆಚ್ಚಿನ ಚಿಕಿತ್ಸೆ ನೀಡುತ್ತೇವೆ ಎಂದು ಡಾಕ್ಟರ್ ಅರುಣ್ ಕುಮಾರ್ ಅವರು ಮಾಹಿತಿ ತಿಳಿಸಿದರು.



ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಪ್ರಯುಕ್ತ ಒಂದನೇ ತರಗತಿಯಿಂದ 10ನೇ ತರಗತಿಯ ಮಕ್ಕಳಿಗೆ ರಾಜ್ಯಾದ್ಯಂತ ಶಾಲೆಯ ಮಕ್ಕಳಿಗೆ ರಕ್ತದಲ್ಲಿನ ಹಿಮೋಗ್ಲೋಬಿನ್ ಪರೀಕ್ಷೆಯ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಇಂದು ರಾಮಸಾಗರ ಶಾಲೆಯಲ್ಲಿ ಚಾಲನೆ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿಡಾ. ಅರುಣ್ ತಾಲೂಕ ಆರೋಗ್ಯ ಅಧಿಕಾರಿಗಳು ಗಿರೀಶ್ DNO ಬಳ್ಳಾರಿ ಜಿಲ್ಲಾ RCH ಕಚೇರಿ ಹಾಗೂ ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿಯಿಂದ ಪ್ರಶಾಂತ್ ಕುಮಾರ್ ಪಿ ಬಸವರಾಜ ಶಾಲೆಯ ಮುಖ್ಯ ಗುರುಗಳಾದ Hc ರಾಮಕೃಷ್ಣ ಹಾಗೂ ರೇಖಾ cho ಜ್ಯೋತಿ nursing officer and ಆಶಾ ಕಾರ್ಯಕರ್ತರು ಹಾಜರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ