Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮೆರಿಕಾ ಒತ್ತಡಕ್ಕೆ ಮಣಿಯಿತೇ ಮೋದಿ ಸರ್ಕಾರ: ಸುಂಕ ಕಡಿತಕ್ಕೆ ಭಾರತ ಒಪ್ಪಿದೆ ಎಂದ ಡೊನಾಲ್ಡ್ ಟ್ರಂಪ್

Advertisement
ನವದೆಹಲಿ: ಸುಂಕ ಕಡಿತಕ್ಕೆ ಭಾರತ ಒಪ್ಪಿಕೊಂಡಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿಕೆ ನೀಡಿದ್ದು, ಈ ಹೇಳಿಕೆ ದೊಡ್ಡ ಸಂಚಲವನ್ನು ಸೃಷ್ಟಿಸಿದೆ.

ಶ್ವೇತಭವನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, "ಭಾರತದ ಸುಂಕ ದರಗಳು ಅಸಹನೀಯವಾಗಿವೆ. ಭಾರತದ ಸುಂಕ ದರಕ್ಕೆ ಪ್ರತಿಯಾಗಿ ಅಮೆರಿಕವೂ ಸುಂಕ ದರ ಹೆಚ್ಚಿಸುವುದರಲ್ಲಿ ಯಾವ ತಪ್ಪೂ ಇಲ್ಲ ಎಂದು ಹೇಳಿದ್ದಾರೆ..



ಭಾರತ ನಮ್ಮ ಮೇಲೆ ಭಾರಿ ಸುಂಕ ವಿಧಿಸುತ್ತದೆ. ಈ ಬೃಹತ್ ಪ್ರಮಾಣದ ಸುಂಕದಿಂದ ಅದು ದ್ವಿಪಕ್ಷೀಯ ವ್ಯಾಪಾರದಲ್ಲಿ ಭಾರೀ ಲಾಭ ಗಳಿಸುತ್ತಿದೆ. ಭಾರತಕ್ಕೆ ನೀವು ಏನನ್ನೂ ಮಾರಾಟ ಮಾಡಲು ಸಾಧ್ಯವಿಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತ ಈಗ ಅಮೆರಿಕದ ಪ್ರತಿ ಸುಂಕ ನೀತಿಗೆ ಹೆದರಿ ತನ್ನ ಸುಂಕ ದರಗಳನ್ನು ಕಡಿಮೆ ಮಾಡಲು ಮುಂದಾಗಿದೆ. ನಾವು ಅವರ ಅನ್ಯಾಯಯುತ ಸುಂಕ ನೀತಿಯನ್ನು ಬಹಿರಂಗಪಡಿಸುತ್ತೇವೆ ಎಂಬ ಭಯದಲ್ಲಿ ಅವರು ಸುಂಕ ದರಗಳನ್ನು ಕಡಿಮೆ ಮಾಡಲು ನಿರ್ಧರಿಸಿದ್ದಾರೆಂದು ತಿಳಿಸಿದ್ದಾರೆ.

ಮುಂದಿನ ತಿಂಗಳುಗಳಲ್ಲಿ ಭಾರತದ ಮಾರುಕಟ್ಟೆಯನ್ನು ಪ್ರವೇಶಿಸುವ ಪ್ರಯತ್ನವನ್ನು ಟೆಸ್ಲಾ ನಡೆಸುತ್ತಿದ್ದು, ಶೂನ್ಯ ಸುಂಕದ ನಿರೀಕ್ಷೆಯಲ್ಲಿದೆ. ಇದರ ನಡುವಲ್ಲೇ ಟ್ರಂಪ್ ಅವರ ಈ ಹೇಳಿಕೆ ಹಲವು ಚರ್ಚೆಗಳನ್ನು ಹುಟ್ಟುಹಾಕುವಂತೆ ಮಾಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ