Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಟುಂಬ ರಾಜಕಾರಣಕ್ಕೆ ಮತ ಹಾಕಬೇಡಿ -ಲಗ್ಗೆರೆ ನಾರಾಯಣ ಸ್ವಾಮಿ

Advertisement
ಬೆಂಗಳೂರು : -ಚನ್ನಪಟ್ಟಣ ವಿಧಾನ ಸಭಾ ಉಪ ಚುನಾವಣೆಯಲ್ಲಿ ವಾರ್ಡ ನಂಬರ್ ೨೯ರಲ್ಲಿ ಮತದಾರರ ಮನೆ ಮನೆಗೆ ಭೇಟಿ ನೀಡಿ ಮಾದ್ಯಮದವರ ಜೊತೆಗೆ ಮಾತನಾಡಿ ಕಾಂಗ್ರೆಸ್ ಮುಖಂಡ ಲಗ್ಗೆರೆ ನಾರಾಯಣ ಸ್ವಾಮಿ ಹೇಳಿದರು.



ಈ ಚನ್ನಪಟ್ಟಣ ಉಪ ಚುನಾವಣೆ ಬರಲಿಕ್ಕೆ ಮಾಜಿ ಮುಖ್ಯಮಂತ್ರಿ ಹಾಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಾರಣ ಅಧಿಕಾರ ಆಸೆಗಾಗಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸರ್ಕಸ್ ಮಾಡಿ ಗೆದ್ದು ಕೇಂದ್ರ ಸಚಿವರಾದರು ಮಗನ ಸಲುವಾಗಿ ಮಂಡ್ಯಕ್ಕೆ ಹೋಗಿದ್ದು ಚನ್ನಪಟ್ಟಣ ಮತದಾರರಿಗೆ ಚೆನ್ನಾಗಿ ಗೊತ್ತಿದೆ ಚನ್ನಪಟ್ಟಣ ಕ್ಷೇತ್ರದಿಂದ ಎರಡು ಸಲ ಶಾಸಕರಾಗಿದ್ದರು ಚನ್ನಪಟ್ಟಣ ಅಭಿವೃದ್ಧಿ ಮಾಡಿಲ್ಲಾ ಕುಮಾರ್ ಸ್ವಾಮಿಗೆ ಅಧಿಕಾರ ಮಾತ್ರ ಬೇಕು ಈಗ ಮಗನಿಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸರ್ಕಸ್ ಮಾಡಿ ಮಗನಿಗೆ ಟಿಕೆಟ್ ತಂದು ಶತಾಯಗತಾಯ ನಿಖಿಲ್ ಕುಮಾರ್ ಸ್ವಾಮಿ ಗೆಲ್ಲಿಸಬೇಕು

ಎಂದು ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ಮಾಡುತ್ತಿದ್ದಾರೆ ನಿಖಿಲ್ ಕುಮಾರ್ ಸ್ವಾಮಿ ಸೊಲುವುದು ನಿಶ್ಚಿತ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ಲಗ್ಗೆರೆ ನಾರಾಯಣ ಸ್ವಾಮಿ ಹೇಳಿದರು ಕುಟುಂಬದ ರಾಜಕಾರಣಕ್ಕೆ ಚನ್ನಪಟ್ಟಣ ಮತದಾರರು ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರ್ ಸ್ವಾಮಿ ಸೊಲುಸುತ್ತಾರೆ ಕೈ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಗೆಲ್ಲುತ್ತಾರೆ ಎಂದು ಲಗ್ಗೆರೆ ನಾರಾಯಣ ಸ್ವಾಮಿ ನಗರದ ಪ್ರಸಿದ್ಧ ಶ್ರೀ ಪಡವೇಟ್ಟಮ್ಮ ದೇವಸ್ಥಾನದ ಆವರಣದಲ್ಲಿ ಮಾದ್ಯಮದ ಮುಂದೆ ಭವಿಷ್ಯ ನುಡಿದರು.

ಈ ಸಂದರ್ಭದಲ್ಲಿ ೨೯ ವಾರ್ಡಿನ ನಗರ ಸಭೆ ಸದಸ್ಯೆ ಭಾನುಪ್ರಿಯಾ, ಜೈ ಗಣೇಶ್, ಯೇಸು, ಅರುಣ್, ಉಮೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಮಹಿಳೆಯರು ಕಾರ್ಯಕರ್ತರು ಮುಂತಾದವರು ಇದ್ದರು.

ವರದಿ:-ಅಯ್ಯಣ್ಣ ಮಾಸ್ಟರ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ