Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನೆ ಮನೆಗೆ - ಮಂಜುನಾಥ್ ಟ್ರಾವೆಲ್ಸ್ ಟೀಂ

Advertisement
ಶಾಸಕ ಎಸ್ ಟಿ ಸೋಮಶೇಖರ್ ಅವರ ಆದೇಶದ ಮೇರೆಗೆ 

ಬೆಂಗಳೂರು : ಮಾಜಿ ಸಚಿವ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅವರ ಆದೇಶ, ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಕ್ಷೇತ್ರದ ದೊಡ್ಡ ಬಿದರಿಕಲ್ಲು ವಾರ್ಡಿನ ಶಿವಗಂಗಾ ಲೇಔಟ್ನಲ್ಲಿ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಕಮಿಟಿ ಉಪಾಧ್ಯಕ್ಷ ಹಾಗೂ ಗ್ರೇಟರ್ ಬೆಂಗಳೂರು ಪ್ರಭಲ ಆಕಾಂಕ್ಷಿ ಅಭ್ಯರ್ಥಿ ಮಂಜುನಾಥ್ ಟ್ರಾವೆಲ್ಸ್ ಅವರ ಧರ್ಮಪತ್ನಿ ಶ್ರೀಮತಿ ಶಾರದಾಮ್ಮ ಮತ್ತು ಕಾಂಗ್ರೆಸ್ ಮುಖಂಡರು ಕೇಶವಮೂರ್ತಿ, ಸುರೇಶ್ ಗೌಡ ಮಹಿಳಾ ಪ್ರದಾನ ಕಾರ್ಯದರ್ಶಿ ಮಹಾಲಕ್ಷ್ಮಿ ಇವರುಗಳ ನೇತೃತ್ವದಲ್ಲಿ ಮನೆ ಮನೆಗೆ ಭೇಟಿ ನೀಡವ ಕಾರ್ಯ ಕ್ರಮ ಆಯೋಜಿಸಲಾಗಿತ್ತು.

ಮನೆ ಮನೆಗೆ ಭೇಟಿ ಮಾಡಿ ನಮ್ಮ ಮಾಜಿ ಸಚಿವರು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅವರು ಮಾಡಿರುವ ಕಾವೇರಿನ ವ್ಯವಸ್ಥೆ, ಬೀದಿದೀಪ, ಒಳಚರಂಡಿ, ಸಿಹಿ ರಸ್ತೆ, ಡಾಂಬರೀಕರಣ ಮತ್ತು ಮನೆ ಇಲ್ಲದವರಿಗೆ ಆಶ್ರಯ ನೀಡುವುದು ಹೀಗೆ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಿದ ನಮ್ಮ ಶಾಸಕ ಎಸ್ ಟಿ ಸೋಮಶೇಖರ್ ಅವರಿಗೆ ಸಲ್ಲುತ್ತದೆ. ಅವರ ಹಾದಿಯಾಗಿ ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಡುತ್ತಾರೆ ಎಂದು ನನಗೆ ಸಂಪೂರ್ಣ ವಿಶ್ವಾಸ ನಂಬಿಕೆ ಭರವಸೆ ಇದೆ ಎಂದು ಮಂಜುನಾಥ್ ಟ್ರಾವೆಲ್ಸ್ ಮನೆ ಮನೆಗೆ ಭೇಟಿ ನೀಡಿ ಮಾಡಿದರು.
ಸಾರ್ವಜನಿಕರು ಮಂಜುನಾಥ್ ಟ್ರಾವೆಲ್ಸ್ ಅವರು ಹಲವಾರು ವರ್ಷಗಳಿಂದ ನಮ್ಮ ವಾರ್ಡಿನಲ್ಲಿ ಬಡವರ ದೀನ ದಲಿತರ ನಿರ್ಗತಿಕ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ ಮತ್ತು ಜನರಿಗೆ ಏನೇ ಸಮಸ್ಯೆ ಆದರೆ ಫೊನ್ ಮಾಡಿದರೆ ತಕ್ಷಣ ಸ್ಥಳಕ್ಕೆ ಧಾವಿಸಿದ ಸಮಸ್ಯೆ ಬಗಿಹರಿಸುತ್ತಾರೆ ಅವರಿಗೆ ನಮ್ಮ ಜನಪ್ರಿಯ ಶಾಸಕ ಎಸ್ ಟಿ ಸೋಮಶೇಖರ್ ಅವರು ಮಂಜುನಾಥ್ ಟ್ರಾವೆಲ್ಸ್ ಅವರಿಗೆ ಟಿಕೆಟ್ ನೀಡಿ ಗೆಲ್ಲಿಸುವುದು ನಮ್ಮ ಜವಾಬ್ದಾರಿ ಎಂದು ಸಾರ್ವಜನಿಕ ಮಹಿಳೆಯರು ಪುರುಷರು ಮಾದ್ಯಮ ಮುಂದೆ ಮಾತನಾಡಿದರು.
ಶಿವಗಂಗಾ ಲೇಔಟಿನ ನಿವಾಸಿಗಳಾದ ಹನುಮಕ್ಕ, ತೇಜುಗೌಡ ಮತ್ತು ನಾಗೇಂದ್ರ ಇವರು ಮಾತನಾಡಿದರು.

ವರದಿ: ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ