Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಅಂಬೇಡ್ಕರ್ ಮಹಾ ಪರಿನಿರ್ವಹಣಾ ದಿನ ಆಚರಣೆ

Advertisement
ಸಿಂಧನೂರು : ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಬಿಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ನಗರದಲ್ಲಿ ಸಾವಿರಾರು ವಿದ್ಯಾರ್ಥಿಗಳಿಂದ ಸಂಜೆ 6 ಗಂಟೆಗೆ ಬೃಹತ್ ಕ್ಯಾಂಡಲ್ ಮಾರ್ಚ ಬೆಳಗಿಸುವುದರ ಮೂಲಕ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಆಚರಿಸಲಾಯಿತು ಎಂದು ದಲಿತ ಪರಿಷತ್ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಮೌನೇಶ್ ಜಾಲವಾಡಗಿ ತಿಳಿಸಿದರು.

ಮೆರವಣಿಗೆ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯಿತಿ ಇಓ. ಚಂದ್ರಶೇಖರ್ ಅವರು ಚಾಲನೆ ನೀಡಿದರು.
ಮಹಾತ್ಮ ಗಾಂಧೀಜಿ ವೃತ್ತದ ವರೆಗೆ ಸಹಸ್ರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು, ವಿವಿಧ ಸಂಘಟನೆಯ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಕ್ಯಾಂಡಿಲ್ ಹಿಡಿದು ಬೃಹತ್ ಕಾಲ್ನಡಿಗೆ ಜಾಥಾದ ಮುಖಾಂತರ ಮಹಾತ್ಮ ಗಾಂಧಿ ವೃತದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಸಲ್ಲಿಸಿ ನುಡಿ ನಮನ ಸಲ್ಲಿಸಲಾಯಿತು.



ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಗಿ.ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವೆಂಕಟೇಶ್. ಮುಖಂಡರಾದ ಎಚ್,ಎನ್.ಬಡಿಗೇರ್. ನಾರಾಯಣ ಬಳಗುರ್ಕಿ ಡಾ. ಹುಸೇನಪ್ಪ ಅಮರಾಪುರ, ಅಮರೇಶ್ ಗಿರಿಜಾಲಿ ಹನುಮಂತ ಕರ್ನಿ. ಯಂಕಪ್ಪ, ಬಸವರಾಜ ಪಿಡಿಒ, ಹೆಚ್. ಎಪ್ ಮಸ್ಕಿ, ಬಸವರಾಜ ಬಾದರ್ಲಿ. ಚನ್ನಬಸವ ಯಾಪಲಪರ್ವಿ, ತಾಲೂಕಾಧ್ಯಕ್ಷ ದುರುಗೇಶ ಕಲಮಂಗಿ, ನರಸಪ್ಪ ಬಡಿಗೇರ್, ಶರಣಬಸವ ಕಲ್ಮಂಗಿ. ಉಮೇಶ್ ಕಲಮಂಗಿ. ಅಶೋಕ ಜಾಲವಾಡಗಿ ಸೇರಿದಂತೆ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಿದ್ದರು.

ವರದಿ:ಬಸವರಾಜ ಬುಕ್ಕನಹಟ್ಟಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ