Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಐಸಿಸಿ ಕಾರ್ಯದರ್ಶಿಯಾಗಿ ಡಾ. ಅಂಜಲಿ ನಿಂಬಾಳ್ಕರ್ ನೇಮಕ

Advertisement
ನವದೆಹಲಿ: ಎಐಸಿಸಿ ಪದಾಧಿಕಾರಿಗಳ ಪುನರ್ ರಚನೆ ಮಾಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಪದಾಧಿಕಾರಿಗಳನ್ನು AICC ಕಾರ್ಯದರ್ಶಿಗಳು/ಜಂಟಿ ಕಾರ್ಯದರ್ಶಿಗಳಾಗಿ ಆಯಾ ಪ್ರಧಾನ ಕಾರ್ಯದರ್ಶಿಗಳು/ಪ್ರಭಾರಿಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ಎಐಸಿಸಿ ಕಾರ್ಯದರ್ಶಿಯಾಗಿ ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಗೋವಾ, ಡಿಯು -ಡಮನ್, ದಾದ್ರ ನಗರ್ ಹವೇಲಿ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕರ್ನಾಟಕದ ಪಿ.ವಿ. ಮೋಹನ್, ಮನ್ಸೂರ್ ಅಲಿ ಖಾನ್ ಅವರಿಗೂ ಸ್ಥಾನ ನೀಡಲಾಗಿದ್ದು, ಎಐಸಿಸಿ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಕೇರಳ, ಲಕ್ಷದ್ವೀಪದ ಉಸ್ತುವಾರಿ ಕಾರ್ಯದರ್ಶಿ ಕಾರ್ಯದರ್ಶಿಗಳಾಗಿ ನಿಯೋಜಿಸಲಾಗಿದೆ.

ಎಐಸಿಸಿ ಕಾರ್ಯದರ್ಶಿಯಾಗಿ ಸೂರಜ್ ಹೆಗಡೆ ನೇಮಕ ಮಾಡಲಾಗಿದ್ದು, ತಮಿಳುನಾಡು, ಪುದುಚೇರಿ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.ಅನಿವಾಸಿ ಭಾರತೀಯ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ