Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವನ ಶೀಘ್ರ ಮಂಜೂರಿಗೆ ಮನವಿ

Advertisement
ದಲಿತ ವಿಮೋಚನೆ ಪ್ರಧಾನ ಕಾರ್ಯದರ್ಶಿ ತಾಲೂಕು ಶರಣಪ್ಪ ವಣಗೇರಿ ಅವರು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವನ ಶೀಘ್ರ ಮಂಜೂರು ಮಾಡುವಂತೆ ಮುನಿರಾಜು ಶಿವರಾಜ್ ತಂಗಡಗಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು ನಂತರ ಮಾತನಾಡಿದ ಶರಣಪ್ಪ ವಣಗೇರಿ ನಮ್ಮ ಸೋಮವಾರ ಗ್ರಾಮದ ಎರಡನೇ ವಾರ್ಡಿನ ಪರಿಶಿಷ್ಟ ಜಾತಿ ಜನರ ಕುಟುಂಬಗಳ ಅತಿ ಹೆಚ್ಚು ಇರುವುದರಿಂದ ಯಾವುದೇ ಸಭೆ ಪ್ರಾರಂಭ ಹಾಗೂ ಸಣ್ಣಪುಟ್ಟ ಕಾರ್ಯಕ್ರಮಗಳು ನಿರ್ವಹಿಸಲು ನಮ್ಮ ಸಮುದಾಯದವರ ಅನುಕೂಲಕ್ಕಾಗಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಸಮುದಾಯ ಭವನ ನಿರ್ಮಾಣ ಮಾಡಲಿಕ್ಕೆ ಮುಂಜೂರು ಮಾಡುವಂತೆ ಶರಣಪ್ಪ ವಣಗೇರಿ ವೆಂಕಟೇಶ್ ದೊಡ್ಡಮನಿ ಚಿದಾನಂದ ಪೂಜಾರಿ ಮುತ್ತಪ್ಪ ಸೋಮನಾಳ ಶಿವಪ್ಪ ಗುಡೂರು ಮನವಿ ಮಾಡಿಕೊಂಡಿದ್ದಾರೆ ಮತ್ತು ಅದಲ್ಲದೆ ಅಂಬೇಡ್ಕರ್ ನಗರ ಎರಡನೇ ವಾರ್ಡಿನಲ್ಲಿ ಅಂಗನವಾಡಿ ಶಾಲೆಯ ಕಟ್ಟಡ ನಿರ್ಮಾಣಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ