Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಬಾಬು ಜಗಜೀವನ ರಾಮ್ ಜಯಂತಿ ಪೂರ್ವಭಾವಿ ಸಭೆ

Advertisement
ಸಿಂಧನೂರು: ಏಪ್ರಿಲ್ ೧ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ ಜಯಂತಿ ಆಚರಣೆ ಅಂಗವಾಗಿ ಪೂರ್ವಭಾವಿ ಸಭೆ ನಡೆಸಲಾಯಿತು.

ಈ ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಸಿಲ್ದಾರ್ ಅರುಣ್ ಎಚ್. ದೇಸಾಯಿ ಮಾತನಾಡಿ ಎಪ್ರಿಲ್ ೫ರಂದು ಡಾ. ಬಾಬು ಜಗಜೀವನ ರಾಮ್ ಅವರ ಜಯಂತಿ ಕಾರ್ಯಕ್ರಮವನ್ನು ತಾಲೂಕಿನ ಆಡಳಿತದಿಂದ ಆಚರಿಸಲಾಗುತ್ತಿದ್ದು ಬೆಳಿಗ್ಗೆ ಅಂಬೇಡ್ಕರ್ ವೃತ್ತದಿಂದ ತಹಸಿಲ್ದಾರ್ ಕಛೇರಿ ವರೆಗೂ ಜಗಜೀವನ್ ರಾಮ್ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ ನಂತರ ಬಪ್ಪೂರ ರಸ್ತೆಯಲ್ಲಿರುವ ಜಗಜೀವನ್ ರಾಮ್ ರವರ ವೃತ್ತದ ನಾಮಪಲಕಕ್ಕೆ ಪೂಜೆ ಸಲ್ಲಿಸಿದ ನಂತರ ತಹಸಿಲ್ ಕಛೇರಿ ಆವರಣದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದ್ದು ಎಲ್ಲಾ ಇಲಾಖೆಗಳು ಅಧಿಕಾರಿಗಳು ಜಗಜೀವನ್ ರಾಮ್ ಅವರ ಅಭಿಮಾನಿಗಳು ಭಾಗವಹಿಸಿ ಹಾಗೂ ತಾಲೂಕಿನ ಎಲ್ಲಾ ಕಛೇರಿ ಹಾಗೂ ಶಾಲಾ ಕಾಲೇಜುಗಳಲ್ಲಿ ಬೆಳಗ್ಗೆ ಕಡ್ಡಾಯವಾಗಿ ಜಯಂತಿ ಆಚರಿಸುವಂತೆ ತಿಳಿಸಿದರು.

ಈ ವೇಳೆ ತಹಸಿಲ್ದಾರ್ ಅರುಣ್ ಹೆಚ್. ದೇಸಾಯಿ. ಸಮಾಜ ಕಲ್ಯಾಣ ಅಧಿಕಾರಿ ವಿಜಯಲಕ್ಷ್ಮಿ. ತಾಲೂಕ ಪಂಚಾಯತಿ ಎಡಿ. ಅಮರಗುಂಡಪ್ಪ ಸಿ ಡಿ ಪಿ ಓ. ಲಿಂಗನಗೌಡ. ಅಶೋಕ. ವಿಸ್ತರಣೆಧಿಕಾರಿ ಲಿಂಗಪ್ಪ ಅಂಗಡಿ. ಕೃಷಿ ಇಲಾಖೆ ವೀರೇಶ್.ಮುಖಂಡರಾದ ಅಲ್ಲಮಪ್ರಭು ಪೂಜಾರಿ. ಆರ್. ಅಂಬ್ರುಸ್. ಗುರುರಾಜ್ ಮುಕ್ಕುಂದ. ಹನುಮಂತ ಹಂಪನಾಳ. ಹನುಮಂತ. ಪಂಪಾಪತಿ ಬೂದಿವಾಳ

ವರದಿ:ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ