Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಶರಣಪ್ರಕಾಶ ಪಾಟೀಲ್ ಅವರಿಂದ ವಿವಿಧ ಕಾಮಾಗಾರಿಕೆಯಗಳ ಚಾಲನೆ

Advertisement
ಚಿಂಚೋಳಿ : ಚಿಂಚೋಳಿ ತಾಲೂಕಿನ ಸೇಡಂ ವಿಧಾನಸಭಾ ಕ್ಷೇತ್ರದ ಬೆನಕನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಿಂದ ಸಚಿವರಾಗಿ ಪ್ರಪ್ರಥಮ ಬಾರಿಗೆ ಆಗಮಿಸಿದ ಡಾ.ಶರಣ ಪ್ರಕಾಶ್ ಪಾಟೀಲ್ ವೈದ್ಯಕೀಯ ಶಿಕ್ಷಣ ಸಚಿವರು ಕರ್ನಾಟಕ ಸರ್ಕಾರ ಬೆಂಗಳೂರು ಅವರಿಗೆ ಗ್ರಾಮದ ವತಿಯಿಂದ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು ಹಾಗೂ ಗ್ರಾಮದಲ್ಲಿ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡುವುದರ ಮೂಲಕ ಗ್ರಾಮದಲ್ಲಿ ಬಸ್ಸು ತೆಂಗುತಾಣ ಗ್ರಾಮ ದ್ಯಾವಮ್ಮ ದೇವಸ್ಥಾನ ಉದ್ಘಾಟನೆ ಹಾಗು ಗ್ರಾಮದಲ್ಲಿ ವಿವಿಧ ಕಾಮಾಗಾರಿಯಗಳನ್ನು ಇಟ್ಟುಕೊಂಡಿರುವುದರಿಂದ ಅವುಗಳು ಕೂಡ ಮಾನ್ಯ ಸಚಿವರಿಂದ ಉದ್ಘಾಟಿಸಲಾಗುತ್ತದೆ ಜೊತೆಗೆ ಕಾರ್ಯಕರ್ತರ ಜೊತೆ ಸಾರ್ವಜನಿಕರ ಸಮಸ್ಯೆಗಳನ್ನು ಸ್ಪಂದಿಸುವ ಮೂಲಕ ಗ್ರಾಮದವರ ಸಮಸ್ಯೆಯನ್ನು ಎತ್ತಿಕೊಂಡು ಮುಂಬರುವ ದಿನಗಳಲ್ಲಿ ಬಗೆಹರಿಸುವಂತ ಕೆಲಸ ಮಾಡುತ್ತೇನೆ ಅಷ್ಟೇ ಅಲ್ಲ ಈ ಗ್ರಾಮದಲ್ಲಿ ಸುಮಾರು 9 ಕೋಟಿ ರೂಪಾಯಿ ಕೆಲಸವನ್ನು ಈ ಗ್ರಾಮದಲ್ಲಿ ಮಾಡಿದ್ದೇನೆ ಇನ್ನು ಕೂಡ ಹೆಚ್ಚಿನ ಕಾರ್ಯಗಳನ್ನು ನಾವು ಮಾಡಿದ್ದೇವೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಅನಿಲ್ ಜಮಾದಾರ್ .ಶರಣ್ ಕುಮಾರ್ ದೇಸಾಯಿ. ಶಾಂತಕುಮಾರ್. ರಾಮಲಿಂಗ ನಾಟಿಕರ್. ಗೋಪಾಲ್ ರೆಡ್ಡಿ .ಉಸ್ಮಾನ ಪಟೇಲ್. ಮೇಘರಾಜ್ ರಾಥೋಡ. ಜಿಶಾನ ಅಲಿ ಪಟ್ಟೇದಾರ ವಿಶ್ವನಾಥ್ ಪಾಟೀಲ್ .ಶರಣಕುಮಾರ ಮೋತ್ಕಪಳ್ಳಿ.ಶಿವಕುಮಾರ್ ಸಜ್ಜನ.

ವರದಿ : ಸುನಿಲ್ ಸಲಗರ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ