ಕಾಗವಾಡ: ಪಟ್ಟಣದ ಶಿವಾನಂದ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎಸ್.ಪಿ ತಳವಾರ ಈಚೆಗೆ ಅಧಿಕಾರ ಸ್ವೀಕರಿಸಿದರು. ಅವರನ್ನು ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ವರದಿ:ಚಂದ್ರಕಾಂತ ಕಾಂಬಳೆ
Get latest news updates delivered straight to your WhatsApp.