Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವೀಯತೆಯ ಮೆರೆದ ಡಾ. ವಿಜಯ

Advertisement
ಅಥಣಿ: ತಾಲೂಕಿನ ಐಗಳಿ ಗ್ರಾಮದ ಗರ್ಭಿಣಿ ಮಹಿಳೆ ಶಾರದಾ ಮಾದರ ಹಾಗೂ ಅವರ ಕುಟುಂಬಸ್ಥರು ಗುರುವಾರಂದು ಅಥಣಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಹೆರಿಗೆ ಮಾಡಿಸುವ ಸಲವಾಗಿ ಆಗಮಿಸಿದ್ದಿರು ಡಾ ವಿಜಯ ಕೊರೆಣ್ಣವರ ಅವರು ಮಹಿಳೆಯನ್ನು ಪರೀಕ್ಷೆಸಿ ಸ್ಕ್ಯಾನಿಂಗ್ ಮಾಡಲು ತಿಳಿಸಿದ್ದರು ಸ್ಕ್ಯಾನಿಂಗ್ ಮಾಡಿದ ನಂತರ ಮಹಿಳೆಯ ಗರ್ಭದಲ್ಲಿ ನೀರು ಕಡಿಮೆ ಹಾಗೂ ಮಗುವಿಗೆ ಹುರಿ ಸುತ್ತಿರುವುದು ಕಂಡು ಬಂದಿತ್ತು ಇದನ್ನು ಗಮನಸಿದ ವೈದ್ಯ ಡಾ ವಿಜಯ ಅವರು ಖಾಸಗಿ ಆಸ್ಪತ್ರೆಗೆ ತೆರಳಲು ತಿಳಿಸಿದ್ದರು.

ಆದರೆ ಬಡತನದಲ್ಲಿ ಇದ್ದ ಕುಟುಂಬಕ್ಕೆ ಸಾವಿರಾರು ರೂ ಆಸ್ಪತ್ರೆ ಬಿಲ್ಲು ಕಟ್ಟಲು ನಮ್ಮ ಬಳಿ ಹಣ ಇಲ್ಲ ಎಂದು ತಿಳಿಸಿದರು ಅವರ ಕಷ್ಟವನ್ನು ಅರ್ಥ ಮಾಡಿಕೊಂಡ ಡಾ ವಿಜಯ ಕೊರೆಣ್ಣವರ ಅವರು ಮಹಿಳೆಯರಿಗೆ ದೈರ್ಯ ಹೇಳಿ ಎಷ್ಟೆ ಕಸ್ಟವಾದರು ನಾನು ಹೆರಿಗೆ ಮಾಡಿಕೊಳ್ಳುತ್ತೇನೆ ನಿಮ್ಮ ಕಷ್ಟ ಅರ್ಥವಾಗಿದೆ ಎಂದು ಹೇಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿದ್ದಾರೆ ತಾಯಿ ಮಗು ಆರೋಗ್ಯವಾಗಿ ಇದ್ದು ಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಡಾ ವಿಜಯ ಕೊರೆಣ್ಣವರ ದೇವರ ಸ್ವರೂಪಿಯಾಗಿದ್ದಾರೆ ಇದಕ್ಕೆ ಸಿಬ್ಬಂದಿಗಳು ಸಾತ್ ನೀಡಿದ್ದಾರೆ ದಿನ ನಿತ್ಯ ಇವರ ಸೇವೆ ತಾಲೂಕಿನ ಎಷ್ಟು ಜನಕ್ಕೆ ಸ್ಪೂರ್ತಿಯಾಗಿದೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರು ಎಲ್ಲ ವೈದ್ಯರು ಹಾಗೂ ಸಿಬ್ಬಂದಿಗಳು ಮಾದರಿಯಾಗಿದ್ದಾರೆ.

 ವರದಿ :ಆಕಾಶ ಮಾದರ ಐಗಳಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ