Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವೀಯತೆಯ ಮೆರೆದ ಡಾ. ವಿಜಯ

Advertisement
ಅಥಣಿ: ತಾಲೂಕಿನ ಐಗಳಿ ಗ್ರಾಮದ ಗರ್ಭಿಣಿ ಮಹಿಳೆ ಶಾರದಾ ಮಾದರ ಹಾಗೂ ಅವರ ಕುಟುಂಬಸ್ಥರು ಗುರುವಾರಂದು ಅಥಣಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಹೆರಿಗೆ ಮಾಡಿಸುವ ಸಲವಾಗಿ ಆಗಮಿಸಿದ್ದಿರು ಡಾ ವಿಜಯ ಕೊರೆಣ್ಣವರ ಅವರು ಮಹಿಳೆಯನ್ನು ಪರೀಕ್ಷೆಸಿ ಸ್ಕ್ಯಾನಿಂಗ್ ಮಾಡಲು ತಿಳಿಸಿದ್ದರು ಸ್ಕ್ಯಾನಿಂಗ್ ಮಾಡಿದ ನಂತರ ಮಹಿಳೆಯ ಗರ್ಭದಲ್ಲಿ ನೀರು ಕಡಿಮೆ ಹಾಗೂ ಮಗುವಿಗೆ ಹುರಿ ಸುತ್ತಿರುವುದು ಕಂಡು ಬಂದಿತ್ತು ಇದನ್ನು ಗಮನಸಿದ ವೈದ್ಯ ಡಾ ವಿಜಯ ಅವರು ಖಾಸಗಿ ಆಸ್ಪತ್ರೆಗೆ ತೆರಳಲು ತಿಳಿಸಿದ್ದರು.

ಆದರೆ ಬಡತನದಲ್ಲಿ ಇದ್ದ ಕುಟುಂಬಕ್ಕೆ ಸಾವಿರಾರು ರೂ ಆಸ್ಪತ್ರೆ ಬಿಲ್ಲು ಕಟ್ಟಲು ನಮ್ಮ ಬಳಿ ಹಣ ಇಲ್ಲ ಎಂದು ತಿಳಿಸಿದರು ಅವರ ಕಷ್ಟವನ್ನು ಅರ್ಥ ಮಾಡಿಕೊಂಡ ಡಾ ವಿಜಯ ಕೊರೆಣ್ಣವರ ಅವರು ಮಹಿಳೆಯರಿಗೆ ದೈರ್ಯ ಹೇಳಿ ಎಷ್ಟೆ ಕಸ್ಟವಾದರು ನಾನು ಹೆರಿಗೆ ಮಾಡಿಕೊಳ್ಳುತ್ತೇನೆ ನಿಮ್ಮ ಕಷ್ಟ ಅರ್ಥವಾಗಿದೆ ಎಂದು ಹೇಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿದ್ದಾರೆ ತಾಯಿ ಮಗು ಆರೋಗ್ಯವಾಗಿ ಇದ್ದು ಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಡಾ ವಿಜಯ ಕೊರೆಣ್ಣವರ ದೇವರ ಸ್ವರೂಪಿಯಾಗಿದ್ದಾರೆ ಇದಕ್ಕೆ ಸಿಬ್ಬಂದಿಗಳು ಸಾತ್ ನೀಡಿದ್ದಾರೆ ದಿನ ನಿತ್ಯ ಇವರ ಸೇವೆ ತಾಲೂಕಿನ ಎಷ್ಟು ಜನಕ್ಕೆ ಸ್ಪೂರ್ತಿಯಾಗಿದೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರು ಎಲ್ಲ ವೈದ್ಯರು ಹಾಗೂ ಸಿಬ್ಬಂದಿಗಳು ಮಾದರಿಯಾಗಿದ್ದಾರೆ.

 ವರದಿ :ಆಕಾಶ ಮಾದರ ಐಗಳಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ