Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲಾ ಜಿಲ್ಲೆಗಳ ಸಮಗ್ರ ವರದಿ ಬಂದ ಬಳಿಕ ಬರಗಾಲ ಘೋಷಣೆ : ಸತೀಶ್ ಜಾರಕಿಹೊಳಿ

Advertisement

ಹಾವೇರಿ: ರಾಜ್ಯದಲ್ಲಿ ತಲೆದೂರಿರುವ ಮಳೆ ಕೊರತೆಯ ಪರಿಸ್ಥಿತಿಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ವಾಸ್ತವ ಸ್ಥಿತಿಯ ಪರಿಶೀಲನಾ ವರದಿಗಳನ್ನು ತರಿಸಿಕೊಳ್ಳಲಾಗುತ್ತಿದೆ.

ಎಲ್ಲಾ ಜಿಲ್ಲೆಗಳ ಸಮಗ್ರ ವರದಿ ಕೈಸೇರಿದ ಬಳಿಕ, ಪರಿಸ್ಥಿತಿಯ ಅಗತ್ಯತೆಗೆ ತಕ್ಕಂತೆ ಬರಗಾಲ ಘೋಷಿಸುವ ಕುರಿತು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಮುಂಗಾರು ನಂಬಿ ಬಿತ್ತನೆ ಕಾರ್ಯ ಮುಗಿಸಿರುವ ರೈತರು ಮಳೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಕೈಕೊಟ್ಟಿದ್ದರಿಂದ ರೈತರಿಗೆ ಉಂಟಾಗಿರುವ ನಷ್ಟದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಲೆಹಾಕಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.

ಈ ಅಧಿಕೃತ ವರದಿಯ ಆಧಾರದ ಮೇಲೆಯೇ ಸಂತ್ರಸ್ತ ರೈತರಿಗೆ ಪರಿಹಾರ ವಿತರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆ ಎಂ ಎಫ್  ದೇಶದಲ್ಲಿಯೇ ಅತ್ಯಂತ ಜನನುರಾಗಿ ಹಾಲಿನ ಉತ್ಪನ್ನಗಳು: ಶಾಸಕ ಬಾಬಾಸಾಹೇಬಸಾಯಿ ಸುದರ್ಶನ್ ಸಮಯೋಚಿತ ಶತಕಪತಿಯನ್ನು ಕೊಲೆ ಮಾಡಿ, ಮನೆಯ ಬಾತ್‌ರೂಂ ನೆಲದಡಿ ಶವ ಹೂತಿಟ್ಟ ಪಾಪಿ ಪತ್ನಿ ಟೆಸ್ಟ್ ಕ್ರಿಕೆಟ್: ಶ್ರೀಲಂಕಾ ೫ ವಿಕಟ್‌ಗೆ ೩೩೮ಎಲ್ಲಾ ಜಿಲ್ಲೆಗಳ ಸಮಗ್ರ ವರದಿ ಬಂದ ಬಳಿಕ ಬರಗಾಲ ಘೋಷಣೆ : ಸತೀಶ್ ಜಾರಕಿಹೊಳಿಇಂದಿನಿಂದ 6 ದಿನ ಆಯತೋಲ್ಲ ಅಲಿ ಖಮೇನಿ ಅಂತ್ಯಕ್ರಿಯೆ : ಭಾರತ ಸೇರಿ 90 ದೇಶಗಳು ಭಾಗಿಭಾರತ- ಇಂಗ್ಲೆAಡ್ ಎರಡನೇ ಟ್ವೆಂಟಿ-೨೦ ಇಂದು55 ಸಾವಿರ ಲಂಚ ಸ್ವೀಕರಿಸುತ್ತಿದ್ದ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಇಂಜಿನಿಯರ್ ಮಹಾರಾಷ್ಟ್ರದಲ್ಲಿ ಮಳೆ : ಬಹುತೇಕ ಖಾಲಿಯಾಗಿದ್ದ ಹಿಡಕಲ್ ಜಲಾಶಯಕ್ಕೆ ನೀರು ವಿಕಸಿತ ಭಾರತ ಗ್ಯಾರಂಟಿ ಫಾರ್  ರೋಜ್‌ಗಾರ್ &  ಅಜೀವಿಕಾ ಮಿಷನ್ ಯೋಜನೆಯ ವಿಶೇಷ ತರಬೇತಿ ಕಾರ್ಯಾಗಾರ