Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಪಡಿತರ ಮಾರಾಟ ಕಡಿವಾಣಕ್ಕೆ ಡಿಎಸ್ಎಸ್ ಅಗ್ರಹ!

Advertisement

ಸಿಂಧನೂರು : ಅಕ್ರಮವಾಗಿ ಪಡಿತರ ಅಕ್ಕಿ ಹಾಗೂ ರೇಷನ್ ಮಾರಾಟವನ್ನು ತಡೆಯುವ ವಿಷಯಕ್ಕೆ ಸಂಬಂದಿಸಿದಂತೆ ದಲಿತ ಸಂಘರ್ಷ ಸಮಿತಿ (ಭೀಮವಾದ) ತಾಲೂಕು ಘಟಕ ಸಿಂಧನೂರು ತಹಸೀಲ್ ಕಚೇರಿಯ ಮಾನ್ಯ ಶಿರಸ್ತಾರ್  ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು ತಾಲೂಕಿಗೆ ಒಳಪಡುವ ಗುಂಜಳ್ಳಿ ಕ್ಯಾಂಪ್, ರಾಘವೇಂದ್ರ ಕ್ಯಾಂಪ್, ಕಲ್ಮಂಗಿ,ತುರ್ವಿಹಾಳ, ಸತ್ಯನಾರಾಯಣ ಕ್ಯಾಂಪ್, ಕೆ.ಹೊಸಳ್ಳಿ, ಗುಂಜಳ್ಳಿ, ಬಸವಣ್ಣ ಕ್ಯಾಂಪ್, ವೆಂಕಟೇಶ್ವರ ಕ್ಯಾಂಪ್, 7ನೇ ಮೈಲಿ ಕ್ಯಾಂಪ್, ಮಲ್ಲದಗುಡ್ಡ, ವಿರುಪಾಪುರ ಹರಳಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರಿಗೆ ಉಚಿತವಾಗಿ ದೊರೆಯಬೇಕಾದ ಸರ್ಕಾರದ ಸೌಲಭ್ಯಗಳನ್ನು ಅಕ್ರಮವಾಗಿ ಪಡಿತರ ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಯವರು ಹಣಕ್ಕೆ ಮಾರಾಟ ಮಾಡುತ್ತಿದ್ದು ಈ ಕುರಿತು ದೂರುಗಳನ್ನು ಮೌಖಿಕವಾಗಿ ಸಂಬಂಧಪಟ್ಟ ಇಲಾಖೆಗೆ ತಿಳಿಸಿದ್ದರು ಕೂಡ ಯಾವುದೇ ಪ್ರಯೋಜನವಾಗಿಲ್ಲ ಈ ಅಕ್ರಮ ಮಾರಾಟವನ್ನು ತಡೆಗಟ್ಟಿ ಸೂಕ್ತ ಕ್ರಮ ಕೈಗೊಂಡು ಜನರಿಗೆ ಸಿಗುವ ಸೌಲಭ್ಯವನ್ನು ಅವರಿಗೆ ಒದಗಿಸಬೇಕು ಇಲ್ಲದಿದ್ದರೆ ಈ ಮನವಿ ಪತ್ರವನ್ನು ನೀವು ನಿರ್ಲಕ್ಷ ವಹಿಸಿದಲ್ಲಿ ಮುಂದಿನ ದಿನಗಳಲ್ಲಿ ತಮ್ಮ ಕಛೇರಿಯ ಮುಂದುಗಡೆ ದರಣಿ ಸತ್ಯಾಗ್ರಹ  ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ : ತಾಲೂಕ ಅಧ್ಯಕ್ಷ ಸದೇವಪ್ಪ ರಾಘವೇಂದ್ರ ಕ್ಯಾಂಪು. ತಾಲೂಕ ಉಪಾಧ್ಯಕ್ಷ  ಆನಂದ ತುರ್ವಿಹಾಳ  ನಗರ ಘಟಕ ಅಧ್ಯಕ್ಷ ಉಮೇಶ್ ಕಲ್ಮಂಗಿ. ಸದಸ್ಯರಾದ,ಯಮನೂರ ನವಲಹಳ್ಳಿ. ದುರುಗಪ್ಪ.ಕಾಸಿಂಸಾಬ್ ಸೇರಿದಂತೆ ಇನ್ನೂ ಅನೇಕರಿದ್ದರು

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಮೀನು ವಿಚಾರವಾಗಿ ಅಣ್ಣ-ತಮ್ಮನ ನಡುವೆ ಜಗಳ: ತಮ್ಮನ ಕೊಲೆಯಲ್ಲಿ ಅಂತ್ಯವಿವಾಹಿತ ಮಹಿಳೆಯನ್ನು ಓಡಿಸಿಕೊಂಡು ಹೋದ ಯುವಕ : ಯುವಕನ ಮನೆ ಧ್ವಂಸ ಮಾಡಿದ ಗುಂಪು ಅಕ್ರಮ ಪಡಿತರ ಮಾರಾಟ ಕಡಿವಾಣಕ್ಕೆ ಡಿಎಸ್ಎಸ್ ಅಗ್ರಹ!ಪೂಜಾರಿ ಗುರುಕುಲ ಶಾಲೆಯಲ್ಲಿ ಸರಸ್ವತಿ ಪೂಜೆ ಮತ್ತು ಅಕ್ಷರಾಭ್ಯಾಸ ಕಾರ್ಯಕ್ರಮಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಎಸ್ಸಿ-ಎಸ್ಟಿ ಕುಂದು ಕೊರತೆ  ಸಭೆಗ್ರಾಹಕರಿಗೆ ಶಾಕ್ : ಪ್ರತಿ ಕೆಜಿಗೆ ಅಕ್ಕಿ ದರ 13 ರೂ. ವರೆಗೆ ಹೆಚ್ಚಳ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ ಹೇರಲಾಗಿದ್ದ ನಿರ್ಬಂಧಗಳ ತೆರವು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಇಂದಿನಿಂದ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಆರಂಭ ಕೇವಲ 500 ರೂಪಾಯಿ ಸಾಲದ ವಿಚಾರಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ