Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಬ್ಬದ ಸಂದರ್ಭದಲ್ಲಿ ಘನಘೋರ ಕೃತ್ಯ : ಪತ್ನಿ ಕೊಂದು ಪತಿ ಆತ್ಮಹತ್ಯೆ 

Advertisement
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮಂಜು (27) ಕೊಲೆಯಾದ ಪತ್ನಿ ಧರ್ಮಶೀಲನ್ (29) ಆತ್ಮಹತ್ಯೆಗೆ ಶರಣಾದ ಪತಿ ಎಂದು ತಿಳಿದುಬಂದಿದೆ.ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆಯಾದ ಮಹಿಳೆ ತಂದೆ ದೂರು ನೀಡಿದ್ದು, ಪೆರಿಯಸ್ವಾಮಿ ಅವರು ಮೂಲತಃ ತಮಿಳುನಾಡಿನವರು. ನಗರದ ಉಲ್ಲಾಳು ಮುಖ್ಯರಸ್ತೆಯಲ್ಲಿ ಕುಟುಂಬಸಮೇತ ವಾಸವಾಗಿದ್ದಳು.

ಇವರ ನಾಲ್ವರು ಹೆಣ್ಣು ಮಕ್ಕಳ ಪೈಕಿ ಎರಡನೇ ಮಗಳಾದ ಮಂಜು ಅವರಿಗೆ 2022ರಲ್ಲಿ ಧರ್ಮಶೀಲನ್ ಎಂಬಾತನೊಂದಿಗೆ ಮದುವೆ ಮಾಡಲಾಗಿತ್ತು.

ಮದುವೆಯ ಬಳಿಕ ಧರ್ಮಶೀಲನ್ ದುಬೈನಲ್ಲಿ ಕೆಲಸ ಮಾಡುತ್ತಿದ್ದರೆ, ಮಂಜು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಸೆ.28ರಂದು ನನ್ನ ತಂಗಿಯ ಮಗ ಪ್ರಶಾಂತ್ ಜೊತೆ ಮಗಳ ಮನೆಗೆ ಹೋದಾಗ ಬಾಗಿಲು ಹಾಕಿತ್ತು. ನಿರಂತರವಾಗಿ ಬಾಗಿಲು ಬಡಿದರೂ ಪ್ರತಿಕ್ರಿಯೆ ಬರದ ಕಾರಣ ಮತ್ತೊಂದು ಕೀ ಮೂಲಕ ಬೀಗ ತೆರೆದು ಒಳಗೆ ಪ್ರವೇಶಿಸಿದಾಗ ಮಗಳು ರಕ್ತದ ಮಡುವಿನಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದರೆ, ಧರ್ಮಶೀಲನ್ ಸೀಲಿಂಗ್ ಫ್ಯಾನ್ಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಹಾಗಾಗಿ, ನನ್ನ ಮಗಳು ಹಾಗೂ ಅಳಿಯ ಸಾವನ್ನಪ್ಪಿರುವ ಸಂಬಂಧ ತನಿಖೆ ನಡೆಸಬೇಕು ಎಂದು ಪೆರಿಯಸ್ವಾಮಿ ದೂರಿನಲ್ಲಿ ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ