Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಚುಂಬನದ ಕನಸುಗಳು ಬಿದ್ದರೇ ಏನೇಲ್ಲ ಅರ್ಥಗಳು ಸಿಗುತ್ತವೆ'

Advertisement
ನಸು ಕಾಣದವರು ಯಾರಿದ್ದಾರೆ ಹೇಳಿ. ಪುಟ್ಟ ಮಕ್ಕಳಿಂದ ಮುದುಕರವರೆಗೂ ಎಲ್ಲರೂ ಕನಸಿನ ಲೋಕದಲ್ಲಿ ವಿಹರಿಸುತ್ತಾರೆ. ಆದರೆ ಕನಸುಗಳು ಮಾತ್ರ ವಿಭಿನ್ನವಾಗಿರುತ್ತದೆ. ಕೆಲವು ಕನಸುಗಳು ನಿದ್ದೆಯನ್ನು ಅಡ್ಡಿಪಡಿಸಿ ಭಯ ಉಂಟು ಮಾಡುತ್ತದೆ. ಇನ್ನು ಕೆಲ ಕನಸುಗಳು ಮನಸ್ಸಿಗೆ ಹಿತವೆನಿಸುತ್ತದೆ. ಆದರೆ ಸ್ವಪ್ನ ಶಾಸ್ತ್ರದ ಪ್ರಕಾರ ಪ್ರೀತಿಯನ್ನು ವ್ಯಕ್ತಪಡಿಸುವ ಚುಂಬನದ ಕನಸುಗಳು ಬಿದ್ದರೆ ಅದರ ಹಿಂದೆ ನಾನಾ ರೀತಿ ಅರ್ಥ ಅಡಗಿದೆಯಂತೆ. ನೀವು ಯಾರಿಗೆ ಮುತ್ತು ನೀಡುತ್ತೀರಿ ಎನ್ನುವುದರ ಆಧಾರದ ಮೇಲೆ ಆ ಕನಸಿನ ಅರ್ಥವನ್ನು ತಿಳಿದುಕೊಳ್ಳಬಹುದು.

ಸಂಬಂಧಿಕರನ್ನು ಚುಂಬಿಸುವ ಕನಸು : ನೀವು ಸಹೋದರಿ, ಸಹೋದರ ಅಥವಾ ಸಂಬಂಧಿಕರ ಕೆನ್ನೆಗೆ ಮುತ್ತು ನೀಡುವ ಕನಸು ಕಂಡರೆ ನಿಮ್ಮ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಿರುತ್ತದೆ. ನೀವು ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೀರಿ, ಭವಿಷ್ಯದಲ್ಲಿಯೂ ಚೆನ್ನಾಗಿ ಇರುತ್ತೀರಿ ಎನ್ನುವುದನ್ನು ಸೂಚಿಸುತ್ತದೆ.

ತಾಯಿ ಅಥವಾ ನಿಮ್ಮ ತಂದೆಯನ್ನು ಚುಂಬಿಸುವ ಕನಸು : ಹೆತ್ತ ತಂದೆ ತಾಯಿ ಅಥವಾ ಪೋಷಕರನ್ನು ಚುಂಬಿಸುವ ಕನಸು ಕಂಡರೆ ಇದು ನಿಮಗೆ ಹೆತ್ತವರ ಮೇಲೆ ಕಾಳಜಿ ಎಷ್ಟು ಇದೆ ಎನ್ನುವುದನ್ನು ತೋರಿಸುತ್ತದೆ. ಈ ಕನಸು ತಂದೆ ತಾಯಿಯ ಮೇಲಿನ ಪ್ರೀತಿ, ಕಾಳಜಿಯ ಸಂಕೇತವಾಗಿದೆ. ಈ ರೀತಿ ಕನಸು ಕಂಡರೆ ಅದು ಅದೃಷ್ಟದ ಕನಸು ಎನ್ನಲಾಗುತ್ತದೆ.

ಅಪರಿಚಿತ ವ್ಯಕ್ತಿಯನ್ನು ಚುಂಬಿಸುವ ಕನಸು : ಯಾರೋ ಗುರುತು ಪರಿಚಯವಿಲ್ಲದ ಅಪರಿಚಿತ ವ್ಯಕ್ತಿಯನ್ನು ಕನಸಿನಲ್ಲಿ ಚುಂಬಿಸಿದರೆ ಜೀವನದಲ್ಲಿ ಹೊಸ ಹೊಸ ವಿಷಯಗಳನ್ನು ತಿಳಿಯಲು ಆಸಕ್ತಿ ಹೊಂದಿದ್ದೀರಿ. ಹಾಗೂ ಈ ರೀತಿ ಕನಸು ಕಾಣುಕಾ ವ್ಯಕ್ತಿಗಳು ಹೊಸದನ್ನು ಪ್ರಯತ್ನಿಸಲು ಇಷ್ಟಪಡುತ್ತಾರೆ ಎಂದರ್ಥ.

ಶತ್ರುವನ್ನು ಚುಂಬಿಸುವ ಕನಸು : ರಾತ್ರಿ ಕನಸಿನಲ್ಲಿ ನಿಮ್ಮ ಶತ್ರುಗಳಲ್ಲಿ ಯಾರನ್ನಾದರೂ ಚುಂಬಿಸಿದರೆ, ನಿಮ್ಮ ವಿರೋಧಿ ಸ್ವಭಾವವನ್ನು ತೋರಿಸುತ್ತದೆ. ನೀವು ಯಾರನ್ನು ಕೂಡ ಇಷ್ಟ ಪಡುವುದಿಲ್ಲ ಎನ್ನುವುದನ್ನು ತಿಳಿಸಲು ಪ್ರಯತ್ನಿಸುತ್ತಿದ್ದೀರಿ ಎನ್ನುವುದನ್ನು ಸೂಚಿಸುತ್ತದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ