Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಜರಾತ್ ಟೈಟನ್ಸ್ ತಂಡಕ್ಕೆ ೮ ವಿಕೆಟ್‌ಗಳ ಸುಲಭ ಜಯ

ಸಾಯಿ ಸುದರ್ಶನ್ ೮೭ (೪೬ ಎಸೆತ, ೪ ಬೌಂಡರಿ, ೭ ಸಿಕ್ಸರ್)

Advertisement

 
ಹೈದರಾಬಾದ್: ಗುಜರಾತ್ ಟೈಟನ್ಸ್ ತಂಡವು ಚೆನ್ನೆöÊ ಸೂಪರ್ ಕಿಂಗ್ಸ್ ವಿರುದ್ಧ ಇಂದಿಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೩೭ ನೇ ಪಂದ್ಯದಲ್ಲಿ ೮ ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
    ಎಂ.ಎ. ಚಿದಂಬರA ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ ನಡೆದ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಗುಜರಾತ್ ಟೈಟನ್ಸ ತಂಡವು ೮ ಪಂದ್ಯಗಳಿAದ ೮ ಪಾಯಿಂಟ್ ಕಲೆ ಹಾಕಿ ಪಾಯಿಂಟ್ ಪಟ್ಟಿಯಲ್ಲಿ ೫ ನೇ ಸ್ಥಾನ ಪಡೆಯಿತು. ಚೆನ್ನೆöÊ ಸೂಪರ್ ಕಿಂಗ್ಸ್ ೬ ನೇ ಸ್ಥಾನಕ್ಕೆ ಕುಸಿಯಿತು.
    ಸ್ಕೋರ್ ವಿವರ
ಚೆನ್ನೆöÊ ಸೂಪರ್ ಕಿಂಗ್ಸ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೫೮
ಋತುರಾಜ್ ಗಾಯಕ್ವಾಡ್ ೭೪ ( ೬೦ ಎಸೆತ, ೬ ಬೌಂಡರಿ, ೪ ಸಿಕ್ಸರ್)
ಶಿವಂ ದುಬೈ ೨೨ (೧೭ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಜೆಮ್ಮೀ ಓವರಟನ್ ೧೮ (೬ ಎಸೆತ, ೩ ಬೌಂಡರಿ, ೧ ಸಿಕ್ಸರ್) ಕಾಗಿಸೋ ರಬಾಡಾ ೨೫ ಕ್ಕೆ ೩

ಗುಜರಾತ್ ಟೈಟನ್ಸ್ ೧೬.೪ ಓವರುಗಳಲ್ಲಿ ೨ ವಿಕೆಟ್‌ಗೆ ೧೬೨
ಸಾಯಿ ಸುದರ್ಶನ್ ೮೭ (೪೬ ಎಸೆತ, ೪ ಬೌಂಡರಿ, ೭ ಸಿಕ್ಸರ್)
ಜೋಶ್ ಬಟ್ಲರ್ ೩೯ (೩೦ ಎಸೆತ, ೪ ಬೌಂಡರಿ, ೧ ಸಿಕ್ಸರ್) ಶುಭಮಾನ್ ಗಿಲ್ ೩೩ ( ೨೩ ಎಸೆತ, ೧ ಬೌಂಡರಿ, ೩ ಸಿಕ್ಸರ್)
ಪಂದ್ಯ ಶ್ರೇಷ್ಠ: ಕಾಗಿಸೋ ರಬಾಡಾ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ದಾಖಲೆ : ಸಂಪುಟ ಸಭೆಯಲ್ಲಿ ಎದ್ದು ನಿಂತ ಗೌರವ ಗ್ಯಾರೆಂಟಿ ಯೋಜನೆ ಅಧ್ಯಕ್ಷರಿಂದ ನ್ಯಾಯಬೆಲೆ ಅಂಗಡಿಯ ಮಾಲೀಕರ ಸಭೆಒಂದೇ ದಿನ 10 ಸಾವಿರ ಇಳಿಕೆ ಕಂಡ ಚಿನ್ನದ ದರ. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಅನುಮೋದನೆ ಬೆಳಗಾವಿಯಲ್ಲಿ ಮದುವೆಯಾದ ಒಂದೇ ತಿಂಗಳಲ್ಲೇ ಉಡುಪಿ ಮೂಲದ ವಿವಾಹಿತೆ ಆತ್ಮಹತ್ಯೆ ಬಾಗಲಕೋಟೆ ನಗರದಲ್ಲಿ ನರೇಂದ್ರ ಮೋದಿ 12 ವರ್ಷ ಪೂರೈಸಿದಕ್ಕೆ ಬಿಜೆಪಿ ನಾಯಕರು ವಿವಿಧಡೆ ವಿಶೇಷ ಪೂಜೆ   ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದಿಸಿ ಬ್ಲ್ಯಾಕ್ ಮೇಲ್ : 120 ಗ್ರಾಂ ಬಂಗಾರ ದೋಚಿದ ಖದೀಮರು ಅರೆಸ್ಟ್ ಕೈಕಾಲು ಹಿಡಿದ ಇತಿಹಾಸ ಆರ್‌ಎಸ್‌ಎಸ್‌ಗೆ ಇದೆ : ಪ್ರಿಯಾಂಕ್ ಖರ್ಗೆ ವಿದ್ಯಾನಿಕೇತನ ಶಾಲೆಯಲ್ಲಿ ಪರಿಸರ ದಿನಾಚರಣೆಉರಿ ಸೆಕ್ಟರ್‌ನಲ್ಲಿ ಗ್ರೆನೇಡ್ ಆಕಸ್ಮಿಕ ಸ್ಫೋಟ : ಇಬ್ಬರು ಯೋಧರು ಸಾವು