Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಬೈ ಇಂಡಿಯನ್ಸ್ಗೆ ೬ ವಿಕೆಟ್‌ಗಳ ಸುಲಭ ಜಯ

Advertisement
ಮುಂಬೈ: ರೋಹಿತ್ ಶರ್ಮಾ ಹಾಗೂ ರೇನ್ ರಿಕಲ್ಟನ್ ಅವರ ಅತ್ಯಾಕರ್ಷಕ ಅರ್ಧ ಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಇಲ್ಲಿ ನಡೆದ ಐಪಿಎಲ್ ಪಂದ್ಯಾವಳಿಯ ಎರಡನೇ ಪಂದ್ಯದಲ್ಲಿ ೬ ವಿಕೆಟ್‌ಗಳಿಂದ ಸುಲಭ ಜಯ ಸಾಧಿಸಿ, ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಿತು.
ಸ್ಕೋರ್ ವಿವರ
ಕೋಲ್ಕತ್ತಾ ನೈಟ್ ರೈಡರ್ಸ್ ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೨೨೦
ಅಜಿಂಕೆ ರೆಹಾನೆ ೬೭ (೪೦ ಎಸೆತ, ೩ ಬೌಂಡರಿ, ೫ ಸಿಕ್ಸರ್)
ಅಂಕ್ರಿಶ್ ರಘುವಂಶಿ ೫೧ ( ೨೯ ಎಸೆತ, ೬ ಬೌಂಡರಿ, ೨ ಸಿಕ್ಸರ್)
ಪಿನ್ ಅಲೆನ್ ೩೭ (೧೭ ಎಸೆತ, ೬ ಬೌಂಡರಿ, ೨ ಸಿಕ್ಸರ್)
ರಿಂಕು ಸಿಂಗ್ (ಅಜೇಯ) ೩೩ (೨೧ ಎಸೆತ, ೪ ಬೌಂಡರಿ)
ಶಾರ್ದೂಲ್ ಠಾಕೂರ್ ೩೯ ಕ್ಕೆ ೩, ಬೂಮ್ರಾ ೩೫ ಕ್ಕೆ ೧)
ಮುಂಬೈ ಇಂಡಿಯನ್ಸ್ ೧೯.೧ ಓವರುಗಳಲ್ಲಿ ೪ ವಿಕೆಟ್‌ಗೆ ೨೨೪
ರೇನ್ ರಿಕಲ್ಟನ್ ೮೧ (೪೩ ಎಸೆತ, ೪ ಬೌಂಡರಿ, ೮ ಸಿಕ್ಸರ್)
ರೋಹಿತ್ ಶರ್ಮಾ ೭೮ (೩೮ ಎಸೆತ, ೬ ಬೌಂಡರಿ, ೬ ಸಿಕ್ಸರ್)
ತಿಲಕ್ ವರ್ಮಾ ೨೦ (೧೪ ಎಸೆತ, ೪ ಬೌಂಡರಿ)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್