Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಸ್ತಾನ್ ರಾಯಲ್ಸ್ಗೆ ೭ ವಿಕೆಟ್‌ಗಳ ಸುಲಭ ಜಯ

ಆರ್‌ಆರ್ ಪ್ಲೇ ಆಪ್ ಆಸೆ ಜೀವಂತ

Advertisement


ಜೈಪುರ: ರಾಜಸ್ತಾನ್ ರಾಯಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೪ ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಗೇಂಟ್ಸ್ ವಿರುದ್ಧ ೭ ವಿಕೆಟ್‌ಗಳ ಸುಲಭ ಗೆಲುವು ಪಡೆದು ತನ್ನ ಪ್ಲೇ ಆಸೆಯನ್ನು ಜೀವಂತವಾಗಿರಿಸಿಕೊAಡಿತು.
 ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ಗೆಲ್ಲುವ ಮೂಲಕ ೧೩ ಪಂದ್ಯಗಳಿAದ ೧೪ ಅಂಕಗಳಿಸಿ ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಹಿಂದಿಕ್ಕಿ ೪ ನೇ ಸ್ಥಾನಕ್ಕೆ ಜಿಗಿಯಿತು.
    ಸ್ಕೋರ್ ವಿವರ
ಲಕ್ನೋ ಸೂಪರ್ ಜೇಂಟ್ಸ್ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೨೨೦
ಮಿಚೆಲ್ ಮಾರ್ಷ ೯೬ (೫೭ ಎಸೆತ, ೧೧ ಬೌಂಡರಿ, ೫ ಸಿಕ್ಸರ್)
ಜೋಷ್ ಇಂಗ್ಲೀಷ್ ೬೦ (೨೯ ಎಸೆತ, ೭ ಬೌಂಡರಿ, ೩  ಸಿಕ್ಸರ್)
ರಿಷಬ್ ಪಂತ್ ೩೫ (೨೩ ಎಸೆತ, ೨ ಬೌಂಡರಿ, ೨ ಸಿಕ್ಸರ್)
ರಾಜಸ್ತಾನ್ ರಾಯಲ್ಸ್ ೧೯.೧ ಓವರುಗಳಲ್ಲಿ ೩ ವಿಕೆಟ್‌ಗೆ ೨೨೫
ವೈಭವ್ ಸೂರ್ಯವಂಶಿ ೯೩ (೩೮ ಎಸೆತ, ೭ ಬೌಂಡರಿ, ೧೦  ಸಿಕ್ಸರ್)
ಯಶಸ್ವಿ ಜೈಸ್ವಾಲ್ ೪೩ ( ೨೩ ಎಸೆತ, ೮ ಬೌಂಡರಿ, ೧ ಸಿಕ್ಸರ್)
ದ್ರುವ ಜುರೇಲ್ (ಅಜೇಯ) ೫೩ (೩೮ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಪಂದ್ಯ ಶ್ರೇಷ್ಠ: ವೈಭವ್ ಸೂರ್ಯವಂಶಿ 
 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ