Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಲಾಡ್ 50 ನೇ ಜನ್ಮದಿನ ; ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ವಿತರಣೆ

Advertisement
ಕಲಘಟಗಿ : ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ 50 ನೇ ಜನ್ಮದಿನದ ಪ್ರಯುಕ್ತ ಲಾಡ್ ಅಭಿಮಾನಿಗಳ ಬಳಗ ಹಾಗೂ ಸಂತೋಷ ಲಾಡ್ ಫೌಂಡೇಶನ ವತಿಯಿಂದ ಫೆ. 24 ಸೋಮವಾರದಂದು ಕಲಘಟಗಿ ತಾಲೂಕಿನ ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಜಿಲ್ಲಾ ಗ್ಯಾರಂಟೀ ಕಮೀಟಿ ಅಧ್ಯಕ್ಷ ಎಸ್.ಆರ್.ಪಾಟೀಲ ತಿಳಿಸಿದರು.

ಅವರು ಪಟ್ಟಣದ ಅಮೃತನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ಶೈಕ್ಷಣಿಕ ಪ್ರೋತ್ಸಾಹ ಧನ ವಿತರಣೆ ಹಮ್ಮಿಕೊಂಡಿದ್ದು ತಾಲೂಕಿನ 1150 ವಿದ್ಯಾರ್ಥಿಗಳು ಈ ಪ್ರಯೋಜನ ಪಡೆಯಲಿದ್ದಾರೆ ಎಂದರು.

ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ ಮಾತನಾಡಿ ಕಡಿಮೆ ವೇತನ ಪಡೆದು ಸೇವೆ ಮಾಡುತ್ತಿರುವ 175 ಎನ್.ಆರ್.ಎಲ್.ಎಂ ಸಖಿಯರು ಹಾಗೂ 137 ಆಶಾ ಕಾರ್ಯಕರ್ತರಿಗೆ ಸಹಾಯಧನ ನೀಡಲಾಗುವುದು ಎಂದರು. ತಾಪಂ ಮಾಜಿ ಅಧ್ಯಕ್ಷ ಬಿ ವೈ ಪಾಟೀಲ ಮಾತನಾಡಿ ಕಾರ್ಯಕ್ರಮವನ್ನು ಸೋಮವಾರ ಸಂಝೆ 5 ಗಂಟೆಗೆ ಅದ್ಧೂರಿಯಾಗಿ ಆಯೋಜಿಸಿದ್ದು ಮನರಂಜನೆ ಕಾರ್ಯಕ್ರಮಕ್ಕೆ ನಾಡಿನ ಪ್ರಮುಖ ವಾಹಿನಿಗಳ ಕಲಾವಿದರು ಆಗಮಿಸುವರು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹರಿಶಂಕರ ಮಠದ, ಯಲ್ಲಪ್ಪ ಚವರಗಿ, ಸೋಮಶೇಖರ ಬೆನ್ನೂರ, ಬಾಳು ಖಾನಾಪುರ, ಹನುಮಂತ ಕಾಳೆ, ಹನುಮಂತ ಚವರಗುಡ್ಡ ಮತ್ತಿರರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ