Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳಖೇಡ ಗ್ರಾಮದಲ್ಲಿ ಅದ್ದೂರಿಯಾಗಿ ಈದ್ ಮಿಲಾದ್ ಹಬ್ಬ ಆಚರಣೆ.

Advertisement
ಸೇಡಂ:- ತಾಲೂಕಿನ ಮಳಖೇಡ ಗ್ರಾಮದಲ್ಲಿ ಇಂದು ಈದ್ ಮಿಲಾದ್ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಇಂದು ಮುಸ್ಲಿಂ ಬಾಂಧವರು ಈದ್-ಈ-ಮಿಲಾದ್-ಉನ್-ನಬಿ ಎಂದು ಕರೆಯುವ ಈದ್ ಮಿಲಾದ್ ಹಬ್ಬವನ್ನು ಇಂದು ಮಳಖೇಡದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನವಾಗಿದೆ ಹಾಗೂ ಇಸ್ಲಾಂನ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಅವರು ಈ ದಿನದಂದೇ ಜನಿಸಿದ್ದು ಅದಲ್ಲದೆ ಜನಿಸಿದ ಅದೇ ದಿನದಂದು ಅವರು ಮರಣವನ್ನು ಹೊಂದಿದ್ದಾರೆ ಎಂಬುದು ನಂಬಿಕೆ.

[video width="1280" height="720" mp4="https://bharathvaibhav.com/wp-content/uploads/2024/09/WhatsApp-Video-2024-09-16-at-6.02.30-PM-1.mp4"][/video]

ಈ ಈದ್ ಮಿಲಾದ್ ಹಬ್ಬವನ್ನು ಮೌಲಿದ್ ಎಂದು ಕೂಡ ಕರೆಯುತ್ತಾರೆ.

ಈ ಬಾರಿ ಸೆ.೧೬ರಂದು ಭಾರತ್ ಸೇರಿದಂತೆ ವಿವಿಧ ದೇಶಗಳಲ್ಲಿ ಮುಸ್ಲಿಂ ಸಮುದಾಯದ ಜನರು ಬಹಳ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ ಮಳಖೇಡ ಮುಸ್ಲಿಂ ಬಾಂಧವರು ಸಂಭ್ರಮದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ
ಕಲೀಲ್ ಸೌದಾಗರ್
ಮೊಲಾ ಮುಜಾವರ್
ಹೈಮದ ಆಗ
ಸಮಾಧ ಖಾನ್
ನವಾಬ್ ಪಟೇಲ್
ಮೊಲಾ ಸಂಗಾವಿ
ಸಿರಾಜ್ ಫೇಸಮಾಮ್
ಅಣ್ಣನ್ ಖಾನ್
ಫಯಾಜ್ FK
ಸಮಸ್ತ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು.

ವರದಿ ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ