LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆ

Advertisement

ಆಗಸ್ಟ್ 26, 2026 ರಂದು ನಡೆಯಲಿರುವ ಈದ್ ಮಿಲಾದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಲು ರಾಜ್ಯದ ವಿವಿಧೆಡೆ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಶಾಂತಿ ಸಭೆಗಳನ್ನು ನಡೆಸಲಾಗಿದೆ. ಅಂದಹಾಗೆ ವಿಜಯಪುರ ಜಿಲ್ಲೆಯ ಚಡಚಣ   ಠಾಣೆಯಲ್ಲಿ ಸಿ.ಪಿ.ಐ ಮನಗೋಳಿ ಅವರ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಸಭೆಯನ್ನ ಉದ್ದೇಶಿಸಿ ಮಾತನಾಡಿದ ಅವರು ಹಬ್ಬವನ್ನು ಶಾಂತಿಯಿಂದ ಆಚರಿಸಲು ಸಹಕರಿಸುವಂತೆ ಅವರು ಕೋರಿದರು. ಎಲ್ಲರೂ ಕಾನೂನು ಸುವ್ಯವಸ್ಥೆ ಪಾಲಿಸಬೇಕು ಎಂದು ಸೂಚಿಸಿದರು.

news_1787565818_0_151.webp

 



ಮೆರವಣಿಗೆ ಮಾರ್ಗ: ನಿಗದಿತ ಮಾರ್ಗಗಳಲ್ಲಿ ಮಾತ್ರ ಮೆರವಣಿಗೆ ನಡೆಸಬೇಕು ಮತ್ತು ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು.

ಸಾಮಾಜಿಕ ಜಾಲತಾಣಗಳ ಮೇಲೆ ನಿಗ

ಸೌಹಾರ್ದತೆಗೆ ಧಕ್ಕೆ ತರುವ ಅಥವಾ ಪ್ರಚೋದನಕಾರಿ ಸಂದೇಶಗಳನ್ನು ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಆಡಳಿತ ವರ್ಗದ ಸಹಕಾರ: ಸಾರ್ವಜನಿಕರು ಮತ್ತು ವಿವಿಧ ಸಮುದಾಯಗಳ ಮುಖಂಡರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ಹಬ್ಬದ ಯಶಸ್ಸಿಗೆ ಸಹಕರಿಸಬೇಕು. ನುಡಿದಿದ್ದಾರೆ.

news_1787565819_2_520.webp

news_1787565819_3_993.webp

 

ಈ ಸಂದರ್ಭದಲ್ಲಿ ಮಲ್ಲು ಧೋತ್ರೆ. ರಾಜು ಕೋಳಿ. ಮೃತ್ಯುಂಜಯ ನದಾಫ್. ಫಯಾಜ್ ಮುಲ್ಲಾ. ಬಾಬುಸಾಹೇಬ್ ಕೊಂಕಣಿ. ಅಮೀನ್ ಸಾಬ್ ಟಪಾಲ್. ಸಲೀಂ ಅರಿಕೇರಿ. ಬಾಲಾಜಿ ಗಾಡಿ ವಾಟರ್. ಅಜೀದ್ ಮುಸ್ತಿ. ದೇವಪ್ಪ ಪಾಟೀಲ. ಮುಕ್ತಾರ್ ಕಡಿಕೆ. ಆಮೀನ್ ಸಾಬ್ ಅತ್ತಾರ್. ಮುಬಾರಕ್ ನದಾಫ್. ಭಾಷಾ ಸಾಬ್ ಬಿಳಿಗಿ. ಮೈಬೂಬಸಾಬ್ ಸೌದಾಗರ್. ಧರ್ಮೋ ಬನ್ಸೋಡೆ. ಸಂಜು ಪರಿಟ್.
 ಮಿರಾ ಅತ್ತಾರ ಉಪಸ್ಥಿತರಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ