Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭೆ ಮತಕ್ಷೇತ್ರಗಳ ಅರ‍್ಹ ಮತದಾರರ ಪಟ್ಟಿ ಪ್ರಕಟ

Advertisement
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನ ಸಭೆ ಮತಕ್ಷೇತ್ರಗಳಲ್ಲಿ ಜನವರಿ ೧ ಕ್ಕೆ ಅನ್ವಯಿಸುವಂತೆ ರ‍್ಹ ಮತದಾರರ ಪಟ್ಟಿಯನ್ನು ಪ್ರಕಟಿಸುವ ಮೂಲಕ ಚುನಾವಣೆ ಆಯೋಗವು ಈ ವಿಧಾನ ಸಭೆ ಮತಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಆರಂಭಿಸಿದAತಾಗಿದೆ.
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನ ಸಭೆ ಮತಕ್ಷೇತ್ರಗಳಲ್ಲಿ ಕ್ರಮವಾಗಿ ಎಚ್. ವೈ. ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ವಿಧಾನ ಸಭೆ ಸದಸ್ಯರ ( ಎಂ.ಎಲ್.ಎ) ಸದಸ್ಯರ ಸ್ಥಾನಗಳು ತೆರವಾಗಿವೆ.
ಕ್ರಮವಾಗಿ ಮೇಲಿನ ವಿಧಾನ ಸಭೆ ಸ್ಥಾನಗಳಿಗೆ ಚುನಾವಣೆ ಆಯೋಗವು ಉಪ ಚುನಾವಣೆ ನಡೆಸಬೇಕಾಗಿದ್ದು, ಈ ಪ್ರಕ್ರಿಯೆಗೆ ಸಂಬAಧಿಸಿದAತೆ ಈಗಾಗಲೇ ಚುನಾವಣೆ ಆಯೋಗವು ರ‍್ಹ ಮತದಾರರ ಪಟ್ಟಿಯನ್ನು ಪ್ರಕಟಿಸಿರುವುದಾಗಿ ತಿಳಿಸಿದ್ದು, ಉಪ ಚುನಾವಣೆ ಪ್ರಕ್ರಿಯೆಯನ್ನು ಆರಂಭಿಸಿದೆ.
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಆಯಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಿರುವ ಚುನಾವಣೆ ಆಯೋಗವು ಇದಕ್ಕೆ ಸಂಬAಧಿಸಿದAತೆ ತಕರಾರುಗಳಿದ್ದರೆ ಜನವರಿ ೨೪ ರೊಳಗೆ ಸಲ್ಲಿಸುವಂತೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದು, ಸಲ್ಲಿಕೆಯಾದ ತಕರಾರು ರ‍್ಜಿಗಳ ವಿಲೇವಾರಿ ಫೆ. ೭ ರಂದು ನಡೆಯಲಿದೆ. ಮತದಾರರ ಅಂತಿಮ ಪಟ್ಟಿಯನ್ನು ಫೆ. ೧೪ ರಂದು ಚುನಾವಣೆ ಆಯೋಗವು ಪ್ರಕಟಿಸಲಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ