Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಡಪದ ಸಮಾಜದ ಅಧ್ಯಕ್ಷರಾಗಿ ಅಂಬರೀಷ್ ಹಡಪದ ಆಯ್ಕೆ

Advertisement
ಸೇಡಂ: ಕಲಬುರಗಿ ಜಿಲ್ಲಾ ಪದಾಧಿಕಾರಿಗಳು ನೇತೃತ್ವದಲ್ಲಿ ಸೇಡಂ ತಾಲೂಕಿನ ಹಡಪದ ಸಭಮಾಜದ ಅಧ್ಯಕ್ಷರಾಗಿ ಅಂಬರೀಷ್ ಹಡಪದ ಉಡಿಗಿ ಅವರು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನಳ್ಳಿ ಹಡಪದ ಬೆನಕನಹಳಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಹಡಪದ ಅಧ್ಯಕ್ಷರಾದ ಈರಣ್ಣ ಹಡಪದ ಸಣೂರ ಅವರು ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಮಾತಾನಾಡಿದ ಈರಣ್ಣ ಹಡಪದ ಸಣೂರ ಎಲ್ಲರೂ ಒಟ್ಟಾಗಿ ಸಮಾಜವನ್ನು ಒಗ್ಗೂಡಿಸಬೇಕು ಎಂದು ಈ ಸಂಧರ್ಭದಲ್ಲಿ ಕರೆ ನೀಡಿದರು.

ಈ ಸಂಧರ್ಭ ಬಸವರಾಜ್ ಸೂಗೂರು, ರಮೇಶ್ ನಿಲೂರ, ಭಗವಂತ ಹೊನ್ನಕಿರಣಿ, ಮಲ್ಲಿಕಾರ್ಜುನ ಸಾವಳಗಿ, ವಿನೋದ್ ಅಂಬಲಗಾ, ನೀಲಕಂಠ ಸೇಡಂ, ವಾಸುದೇವ ಹಂದ್ರಿಕಿ, ಸಾಬಣ್ಣ ಹಡಪದ, ಹಂಪಣ ಬುರಗಪಲ್ಲಿ, ಲೋಕೇಶ್ ಹಡಪದ, ಮಲ್ಲಿಕಾರ್ಜುನ ಮಳಖೇಡ, ಸುರೇಶ್ ಹಡಪದ, ಮಹೇಶ್ ಹಡಪದ, ಕಾರ್ತಿಕ ಹಡಪದ, ಸಾಬಣ್ಣ ಕುಕ್ಕುಂದಾ, ಮಲ್ಲಿಕಾರ್ಜುನ ತೋನಸನಸಳಿ, ಶರಣಬಸವ ಹಂದ್ರಿಕಿ ಮುಂತಾದವರು ಹಾಜರಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ