Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂಧನ ಇಲಾಖೆ ಸಚಿವ ಜಾರ್ಜ್ ಅವರೇ ಮಳೆಗಾಲದಲ್ಲಿ ಕಣಕುಂಬಿ ಭಾಗಕ್ಕೆ ವಿದ್ಯುತ್ ಸಂಪರ್ಕವೇ ಮರೀಚಿಕೆ ನೋಡ್ರಿ

Advertisement
ಕಣಕುಂಬಿ:- ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಮಲಪ್ರಭಾ ನದಿಯ ಉಗಮ ಸ್ಥಳ ಕಣಕುಂಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಣಕುಂಬಿ,ಚಿಗಳೆ, ಬೇಟಣಿ, ಪಾರವಾಡ,ಚಿಕಳೆ, ಮಾನ, ಹುಲುಂಡ, ಚೋರ್ಲಾ ಸೇರಿದಂತೆ ಹಲವಾರು ಅರಣ್ಯ ಪ್ರದೇಶದ ಗ್ರಾಮಗಳಲ್ಲಿ ಪ್ರತಿವರ್ಷ ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಕಂಬಗಳ ಮೇಲೆ ಹೆಚ್ಚಾಗಿ ಮರಗಳು ಬಿದ್ದು, ತಂತಿಗಳು ಕಟ್ಟಾಗಿ, ವಾರಗಳ ಗಟ್ಟಲೇ ವಿದ್ಯುತ್ ಸಂಪರ್ಕವೇ ಇರುವುದಿಲ್ಲಾ, ಇನ್ನೂ ಇವುಗಳನ್ನು ದುರಸ್ತಿ ಮಾಡಿ ತುರ್ತಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ಇಂಧನ ಇಲಾಖೆಯ ಪವರ್ ಮೆನ್ ಗಳ ಕೊರತೆ ಇರುತ್ತದೆ.



ಇದರಿಂದ ಪ್ರತಿವರ್ಷವೂ ಈ ಸಮಸ್ಯೆ ಜ್ವಲಂತ ಸಮಸ್ಯೆಯಾಗಿ ಮಾರ್ಪಟ್ಟಿದೆ. ಆದ್ದರಿಂದ ಮೊನ್ನೆ ಕಣಕುಂಬಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು ಒಟ್ಟಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಭೇಟಿ ಮಾಡಿ ಈ ಸಮಸ್ಯೆಯ ಬಗ್ಗೆ ಹೇಳಿಕೊಂಡರು.

ಸದರಿ ಈ ವಿಷಯದ ಬಗ್ಗೆ ಸಮಗ್ರವಾಗಿ ವರದಿ ಮಾಡಿ ಹೆಸ್ಕಾಂ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಗಮನಕ್ಕೆ ತೆಗೆದುಕೊಂಡು ಬಂದು ಅಭಿಪ್ರಾಯ ಸಂಗ್ರಹಿಸಿ ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಇನ್ನಾದ್ರೂ ಈ ಭಾಗಕ್ಕೆ ವಿದ್ಯುತ್ ಸೌಲಭ್ಯ ಸಮರ್ಪಕವಾಗಿ ದೊರಕುವುದೇ ಎಂಬುದನ್ನು ಕಾದುನೋಡಬೇಕಿದೆ.

ವರದಿ:- ಬಸವರಾಜು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ