Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ

Advertisement
ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ 10ರಂದು ಅಪರೂಪದ ಚಿನ್ನದ ಆಭರಣ ನಿಧಿ ಪತ್ತೆಯಾದ ಬೆನ್ನಲ್ಲೇ ಸರ್ಕಾರ ಇಂದಿನಿಂದ ಉತ್ಖನನ ಪ್ರಾರಂಭಿಸಲು ಮುಂದಾಗಿದೆ.

ಮನೆ ಅಡಿಪಾಯ ತೆಗೆಯುವಾಗ ಸುಮಾರು ಅರ್ಧ ಕೆಜಿಯಷ್ಟು ಚಿನ್ನದ ಆಭರಣಗಳು ಸಿಕ್ಕಿದ್ದ ಲಕ್ಕುಂಡಿ ಈಗ ಎಲ್ಲರ ಗಮನ ಸೆಳೆದಿದೆ.

ಗ್ರಾಮದ ಕೋಟೆ ವೀರಭದ್ರೇಶ್ವರ ದೇವಾಲಯ ಮುಂಭಾಗ ಇಂದಿನಿಂದ ಉತ್ಖನನ ಕಾರ್ಯ ಆರಂಭವಾಗಲಿದ್ದು, ಅಧಿಕಾರಿಗಳು ಜನಸಾಮಾನ್ಯರಲ್ಲಿ ಕುತೂಹಲ ಮೂಡಿಸಿದೆ.

ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಾಲಯ ಮತ್ತು ಸಿದ್ದರ ಬಾವಿಗೆ ಸಂಪರ್ಕವಿತ್ತು ಎಂದು ಹೇಳಲಾಗಿದ್ದು, ಉತ್ಖನನ ನಡೆಯುವ ಸ್ಥಳದ ಪಕ್ಕದ ಖಾಲಿ ಜಾಗದಲ್ಲಿ ಈ ಹಿಂದೆ ಗ್ರಾಮದಲ್ಲಿ ನಾಟಕ ಪ್ರದರ್ಶನದ ವೇಳೆ ಭೂಮಿ ಅಗೆಯುವ ಸಂದರ್ಭದಲ್ಲಿ ಕಟ್ಟಡ ಅವಶೇಷಗಳು ಕಂಡುಬಂದಿದ್ದವು. ಅದೇ ಸ್ಥಳದಲ್ಲಿಗೆ ಉತ್ಖನನ ಆರಂಭವಾಗಲಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ