Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ

Advertisement
ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ 10ರಂದು ಅಪರೂಪದ ಚಿನ್ನದ ಆಭರಣ ನಿಧಿ ಪತ್ತೆಯಾದ ಬೆನ್ನಲ್ಲೇ ಸರ್ಕಾರ ಇಂದಿನಿಂದ ಉತ್ಖನನ ಪ್ರಾರಂಭಿಸಲು ಮುಂದಾಗಿದೆ.

ಮನೆ ಅಡಿಪಾಯ ತೆಗೆಯುವಾಗ ಸುಮಾರು ಅರ್ಧ ಕೆಜಿಯಷ್ಟು ಚಿನ್ನದ ಆಭರಣಗಳು ಸಿಕ್ಕಿದ್ದ ಲಕ್ಕುಂಡಿ ಈಗ ಎಲ್ಲರ ಗಮನ ಸೆಳೆದಿದೆ.

ಗ್ರಾಮದ ಕೋಟೆ ವೀರಭದ್ರೇಶ್ವರ ದೇವಾಲಯ ಮುಂಭಾಗ ಇಂದಿನಿಂದ ಉತ್ಖನನ ಕಾರ್ಯ ಆರಂಭವಾಗಲಿದ್ದು, ಅಧಿಕಾರಿಗಳು ಜನಸಾಮಾನ್ಯರಲ್ಲಿ ಕುತೂಹಲ ಮೂಡಿಸಿದೆ.

ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಾಲಯ ಮತ್ತು ಸಿದ್ದರ ಬಾವಿಗೆ ಸಂಪರ್ಕವಿತ್ತು ಎಂದು ಹೇಳಲಾಗಿದ್ದು, ಉತ್ಖನನ ನಡೆಯುವ ಸ್ಥಳದ ಪಕ್ಕದ ಖಾಲಿ ಜಾಗದಲ್ಲಿ ಈ ಹಿಂದೆ ಗ್ರಾಮದಲ್ಲಿ ನಾಟಕ ಪ್ರದರ್ಶನದ ವೇಳೆ ಭೂಮಿ ಅಗೆಯುವ ಸಂದರ್ಭದಲ್ಲಿ ಕಟ್ಟಡ ಅವಶೇಷಗಳು ಕಂಡುಬಂದಿದ್ದವು. ಅದೇ ಸ್ಥಳದಲ್ಲಿಗೆ ಉತ್ಖನನ ಆರಂಭವಾಗಲಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ