Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ರಾಯಭಾರಿ ಕಚೇರಿ ತೆರೆದ ಭೂಪ : ಜನ ಕಂಗಾಲು, ಲಕ್ಷಾಂತರ ಹಣ ವಶಕ್ಕೆ

Advertisement
ಲಖನೌ : ಉತ್ತರ ಭಾರತದಲ್ಲಿ ನಡೆಯುವ ಅಪರಾಧ ಚಟುವಟಿಕೆಗಳನ್ನು ಕಂಡು ನಗಬೇಕೋ ಅಳಬೇಕೋ‌ ಗೊತ್ತಾಗಲ್ಲ. ಅದರಲ್ಲೂ ಉತ್ತರ ಪ್ರದೇಶ, ಬಿಹಾರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚು. ಇದೀಗ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಅಂಥದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ.

ದುರ್ಬೀನು‌ ಹಾಕಿ‌ ಹುಡುಕಿದರೂ ಸಿಗದ, ಜಗತ್ತಿನಲ್ಲಿ ಅಸ್ತಿತ್ವದಲ್ಲೇ ಇಲ್ಲದ ದೇಶಗಳ ರಾಜತಾಂತ್ರಿಕ ಅಧಿಕಾರಿ ಎಂದು ಹೇಳಿಕೊಂಡು ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ ಎಂಬಾತನನ್ನು STF ಅಧಿಕಾರಿಗಳು ಬಂಧಿಸಿದ್ದಾರೆ‌.

ಹರ್ಷವರ್ಧನ್ ಜೈನ್ ಘಾಜಿಯಾಬಾದ್‌ನ ಕವಿ ನಗರಕ್ಕೆ ಸೇರಿದವನಾಗಿದ್ದು, ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಗೆ ವಂಚಿಸಿದ್ದಾನೆ. ನಕಲಿ ಕಂಪನಿಗಳ ಮೂಲಕ ಹವಾಲಾ ದಂಧೆಯಲ್ಲಿಯೂ ಹರ್ಷವರ್ಧನ್ ಜೈನ್ ಭಾಗಿಯಾಗುದ್ದಾನೆ ಎಂದು ಹೇಳಲಾಗುತ್ತಿದೆ.

 

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ