Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ರಾಯಭಾರಿ ಕಚೇರಿ ತೆರೆದ ಭೂಪ : ಜನ ಕಂಗಾಲು, ಲಕ್ಷಾಂತರ ಹಣ ವಶಕ್ಕೆ

Advertisement
ಲಖನೌ : ಉತ್ತರ ಭಾರತದಲ್ಲಿ ನಡೆಯುವ ಅಪರಾಧ ಚಟುವಟಿಕೆಗಳನ್ನು ಕಂಡು ನಗಬೇಕೋ ಅಳಬೇಕೋ‌ ಗೊತ್ತಾಗಲ್ಲ. ಅದರಲ್ಲೂ ಉತ್ತರ ಪ್ರದೇಶ, ಬಿಹಾರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚು. ಇದೀಗ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಅಂಥದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ.

ದುರ್ಬೀನು‌ ಹಾಕಿ‌ ಹುಡುಕಿದರೂ ಸಿಗದ, ಜಗತ್ತಿನಲ್ಲಿ ಅಸ್ತಿತ್ವದಲ್ಲೇ ಇಲ್ಲದ ದೇಶಗಳ ರಾಜತಾಂತ್ರಿಕ ಅಧಿಕಾರಿ ಎಂದು ಹೇಳಿಕೊಂಡು ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ ಎಂಬಾತನನ್ನು STF ಅಧಿಕಾರಿಗಳು ಬಂಧಿಸಿದ್ದಾರೆ‌.

ಹರ್ಷವರ್ಧನ್ ಜೈನ್ ಘಾಜಿಯಾಬಾದ್‌ನ ಕವಿ ನಗರಕ್ಕೆ ಸೇರಿದವನಾಗಿದ್ದು, ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಗೆ ವಂಚಿಸಿದ್ದಾನೆ. ನಕಲಿ ಕಂಪನಿಗಳ ಮೂಲಕ ಹವಾಲಾ ದಂಧೆಯಲ್ಲಿಯೂ ಹರ್ಷವರ್ಧನ್ ಜೈನ್ ಭಾಗಿಯಾಗುದ್ದಾನೆ ಎಂದು ಹೇಳಲಾಗುತ್ತಿದೆ.

 

 

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ