Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಣ್ಣು ಹಂಪಲು ವಿತರಿಸಿ ಭೈರತಿ ಸುರೇಶ ಅವರ ಹುಟ್ಟುಹಬ್ಬ ಆಚರಣೆ ಮಾಡಿದ ಅಭಿಮಾನಿ ಬಳಗ

Advertisement
ಭಾಲ್ಕಿ: ಪಟ್ಟಣದಲ್ಲಿ ಅಭಿಮಾನಿ ಬಳಗದ ವತಿಯಿಂದ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ಅವರ ಹುಟ್ಟುಹಬ್ಬ ಆಚರಿಸಲಾಯಿತು.ಹುಟ್ಟು ಹಬ್ಬದ ನಿಮಿತ್ಯ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ರೋಗಿಗಳ ಯೋಗಕ್ಷೇಮ ವಿಚಾರಿಸಿ, ಅತಿ ಸರಳ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿದ್ದ ಬೈರತಿ ಸುರೇಶ್ ಅವರ ಅಭಿಮಾನಿ ಬಳಗ.



ಇದೇ ಸಂದರ್ಭದಲ್ಲಿ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷರಾದ ಬಾಲಾಜಿ ಜಬಾಡೆ ಮಾತನಾಡಿ ದೀನ, ದಲಿತ, ಬಡವರಿಗೆ, ರೈತಾಪಿ ವರ್ಗದವರಿಗೆ, ಹಿಂದುಳಿದ, ಅಲ್ಪಸಂಖ್ಯಾತರ ಏಳಿಗೆಗಾಗಿ ಶ್ರಮಿಸುತ್ತಿರುವುದು ಅಷ್ಟೇ ಅಲ್ಲದೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಮ್ಮ ಅಣ್ಣವರಾದ ಭೈರತಿ ಸುರೇಶ್ ಅವರ ಹುಟ್ಟು ಹಬ್ಬದ ನಿಮಿತ್ಯ. ಇಂದು ಅತಿ ಸರಳ ರೀತಿಯಲ್ಲಿ ಭಾಲ್ಕಿ ಪಟ್ಟಣದಲ್ಲಿ ಆಚರಿಸಿದ್ದೇವೆ ಎಂದು ನುಡಿದರು. ಇದೇ ಸಂದರ್ಭದಲ್ಲಿ ಮಾಳಸಾಕಾಂತ್ ವಾಗೇ, ಸಂತೋಷ್ ಸಿರಿಕಾರ್, ಅನಿಲ್ ಸಾಹುಕಾರ್, ಮಾತನಾಡಿದರು. ದೇವಿದಾಸ್ ಲಂಜವಾಡೆ, ಯೋಗೇಶ್ ಬೆಳಕೆರೆ, ಸೋಹಿಲ್, ದತ್ತಾತ್ರಿ, ಶಂಕರ್, ಆದಿತ್ಯ ಮೇದ್ರೆ ಲೋಕೇಶ್ ಊಚ್ಚ ಇನ್ನಿತರು ಈ ಸಂದರ್ಭದಲ್ಲಿ ಉಪಸಿದ್ಧರಿದ್ದರು.

ವರದಿ:ಸಂತೋಷ ಬಿಜಿ ಪಾಟೀಲ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್