Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2024 ಮತ್ತು 25ನೇ ಸಾಲಿನ 7ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Advertisement
ಚೊಳಚಗುಡ್ಡ :
ನವಚೇತನ್ ಎಜ್ಯುಕೇಶನ್ ಸೊಸೈಟಿ ಚೊಳಚುಗುಡ್ಡ ಇದರ ಅಡಿಯಲ್ಲಿ ನಡೆದ ಶಾಕoಭರೀ ವಿದ್ಯಾನಿಕೇತನ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಚೊಳಚುಗುಡ್ಡ.

2024 ಮತ್ತು 25ನೇ ಸಾಲಿನ 7ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಡಾಕ್ಟರ್ ಗಿರೀಶ ನಾಗನಗೌಡ ದಾನಪ್ಪಗೌಡರ ಗೌರವ ಕಾರ್ಯದರ್ಶಿಗಳು ನವಚೇತನ ಏಜ್ಯುಕೇಶನ್ ಸೊಸೈಟಿ ಇವರು ವಹಿಸಿಕೊಂಡಿದ್ದರು. ಸಂಸ್ಥೆಯ ಅಧ್ಯಕ್ಷರಾದ ಡಾಕ್ಟರ್ ಬಸವರಾಜ ಮುಲ್ಕಿ ಪಾಟೀಲ,, ನಿರ್ದೇಶಕರುಗಳಾದಂತಹ ಮಹೇಶಗೌಡ ತಲೆಗೌಡರ, ಡಾ ಸಿದ್ಧನಗೌಡ ಪಾಟೀಲ,, ಡಾ ಶಂಕರಗೌಡ ಸಂಕದಾಳ, ಡಾ ಕ್ರಾಂತಿ ಕಿರಣ ಸರ್, ಬಾಲು ಹಳ್ಳಿ ಶಿಕ್ಷಣ ಸಂಯೋಜಕರು ಕುಳಗೇರಿ ವಲಯ, ರಮೇಶ್ ಶಹಬಾದ್, ಎಂ ಎಂ ಬೆಳವಣಿಕಿ,, ಪ್ರಶಾಂತ ಪಡಿಯಪ್ಪನವರ ಸೇರಿದಂತೆ ವೇದಿಕೆ ಮೇಲೆ ಉಪಸ್ಥಿತರಿದ್ದರು.



ವಿಶೇಷ ಆಹ್ವಾನಿತರಾಗಿ ಪೈಲ್ವಾನ್ ಚಿತ್ರದ ಬಾಲ ನಟಿ ಶರ್ವರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಡೊಳ್ಳು ಬಾರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಗೆಯೇ ಚೊಳಚಗುಡ್ಡ ಗ್ರಾಮದ ಪ್ರಸ್ತುತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರ ದಂಪತಿಗಳಿಗೆ ಸನ್ಮಾನಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಲಾಯಿತು. ಶಿಕ್ಷಕರಾದ ಆರ್ ಎಲ್ ಲಮಾಣಿ ನಿರೂಪಿಸಿದರು, ಸಂತೋಷ್ ಹುಂಬಿ ಸ್ವಾಗತಿಸಿದರು,, ನಾಗರಾಜ್ ಗಂಜಿಹಾಳ ವಂದಿಸಿದರು.

 

ವರದಿ:- ರಾಜೇಶ್. ಎಸ್. ದೇಸಾಯಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ