Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಕನ ಮೇಲೆ ಮಾರಣಾಂತಿಕ ಹಲ್ಲೆ..!

Advertisement
ಅಥಣಿ:-ಯುವಕನ ಮರ್ಮಾಂಗಕ್ಕೆ ಒದ್ದು ಬಡೆದು ಹಲ್ಲೆ ..!ಅಥಣಿ ತಾಲುಕಿನ ಕಕಮರಿ ಗ್ರಾಮದಲ್ಲಿ ಘಟನೆ...!ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಕಮರಿ ಗ್ರಾಮ..!



ಆರುಜನ ಅಪರಿಚಿತರಿಂದ ಹಲ್ಲೆ ಮಾಡಿದ ಘಟನೆ ತಡವಾಗಿ ಬಳಕಿಗೆ ಬಂದಿದೆ..!ಜಮೀನಿನಲ್ಲಿ ಹೋಗಿ ನಿಂತಿದ್ದಕ್ಕೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ..!



ಅಥಣಿ ಪಟ್ಟಣದ ಶಶಿಕಾಂತ ಲಕ್ಷ್ಮಣ ಅಕ್ಕೆನ್ನವರ್ ಹಲ್ಲೆಗೆ ಒಳಗಾದ ವ್ಯಕ್ತಿ..!12 ದಿನಗಳಿಂದ ಅಥಣಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..!

ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ..!ಘಟನೆಗೆ ಸಂಬಂಧಪಟ್ಟಂತೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!ಪ್ರಕರಣ ಹಿಂಪಡೆಯದಿದ್ದರೆ ದುಷ್ಕರ್ಮಿಗಳಿಂದ ಕೊಲೆ ಬೆದರಿಕೆ..!

ಆಸ್ಪತ್ರೆಯಲ್ಲಿ ಬಂದು ದುಷ್ಕರ್ಮಿಗಳಿಂದ ಕೊಲೆ ಬೆದರಿಕೆ..!ಎರ್ಟಿಗಾ ವಾಹನದಲ್ಲಿ ಬಂದು ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತನಿಗೆ ಕೊಲೆ ಬೆದರಿಕೆ ಹಾಕಿದ ದುಷ್ಕರ್ಮಿಗಳು..!

ಮಾಧ್ಯಮಕ್ಕೆ ಹೇಳಿಕೆ ನೀಡಿದ ಸಂತ್ರಸ್ತ ಲಕ್ಷ್ಮಣ್ ಅಕ್ಕೆನ್ನವರ್!ನನಗೆ ಜೀವ ಬೆದರಿಕೆ ಇದೆ, ನನಗೆ ರಕ್ಷಣೆ ನೀಡಿ ಅಂತ ಪೊಲೀಸರಿಗೆ ಮನವಿ ಮಾಡಿಕೊಂಡ ಸಂತ್ರಸ್ತ..!

ಹಲ್ಲೇ ಮಾಡಿದ ದುಷ್ಕರ್ಮಿಗಳನ್ನು ಇದುವರೆಗೆ ಬಂಧಿಸಿಲ್ಲ ಅಂತ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಸಂತ್ರಸ್ತ..!ನನ್ನ ಜೀವ ತೆಗೆಯಲು ಬಂದ ದುಷ್ಕರ್ಮಿಗಳಿಗೆ ಸೂಕ್ತ ಕಾನೂನಿನ ಕ್ರಮ ಜರುಗಿಸಿ ನನಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿಕೊಂಡ ಸಂತ್ರಸ್ತ..!

ವರದಿ :-ಅಜಯ ಕಾಂಬಳೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ