LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಅಕಸ್ಮಿಕವಾಗಿ ಕಾಲು ಜಾರಿ ಇಬ್ಬರು ಮಕ್ಕಳು ಸೇರಿ ತಂದೆ ದುರಂತ ಸಾವು 

Advertisement

ವಿಜಯಪುರ: ತೆರೆದ ಬಾವಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳು ಮತ್ತು ತಂದೆ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ನಡೆದಿದೆ.

ಸಾಕ್ಷಿ(15), ರಕ್ಷಿತಾ(10) ಮತ್ತು ತಂದೆ ಸಾಬಣ್ಣ(40) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿನ ಬಳಿ ಇದ್ದ ತೆರೆದ ಬಾವಿಗೆ ಅಕಸ್ಮಿಕವಾಗಿ ಕಾಲು ಜಾರಿ ಇಬ್ಬರು ಮಕ್ಕಳು ಬಿದ್ದಿದ್ದಾರೆ.ಮಕ್ಕಳನ್ನು ರಕ್ಷಿಸಲು ಬಾವಿಗೆ ಜಿಗಿದ ತಂದೆಯೂ ನೀರು ಪಾಲಾಗಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆಯಾಗಿದ್ದು, ಸಾಬಣ್ಣ ಅವರ ಶವ ಪತ್ತೆಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ, ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

 ಶುಕ್ರವಾರ ಸಂಜೆ ತೋಟದ ಮನೆ ಬಳಿ ಮಕ್ಕಳು ಬಾವಿಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಹೋದ ತಂದೆಯೂ ನೀರು ಪಾಲಾಗಿದ್ದಾರೆ. ಸ್ಥಳೀಯರು ಕಾರ್ಯಾಚರಣೆ ನಡೆಸಿ ಮಕ್ಕಳ ಶವಗಳನ್ನು ಹೊರತೆಗೆದಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೆಕ್ಕಾಯ್ ಟೆಸ್ಟ್ : ಬಾಂಗ್ಲಾದೇಶ ತಿರುಗೇಟು ಭಾರತದ ಯುವ ಬ್ಯಾಡ್ಮಿಟನ್ ಜೋಡಿಗೆ ಕಂಚಿನ ಪದಕ ಆಪ್ತರಿಗೆ ಮಂತ್ರಿಗಿರಿ ತಪ್ಪಿದ್ದಕ್ಕೆ ಅಸಮಾಧಾನ : ಕೆ.ಸಿ. ವೇಣುಗೋಪಾಲ್ ಬಳಿ ಸಿದ್ದು ಬೇಸರರಾಷ್ಟ್ರೀಯ ಅಧ್ಯಕ್ಷ ಅನ್ನೋಕೆ ನಾಚಿಕೆಯಾದರೆ ದಲಿತ ಅನ್ನಿ: ಖರ್ಗೆ ತೀವ್ರ ವಾಗ್ದಾಳಿ 200 ಹಣಕ್ಕಾಗಿ ಮಂಗಳಮುಖಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಅರೆಸ್ಟ್ ನೊಂದವರ ಜೊತೆ ದುರ್ವರ್ತನೆ ತೋರಿದ ಪಿಎಸ್‌ಐ ವರ್ಗಾವಣೆ ; ಠಾಣೆಯಲ್ಲೇ ಪಟಾಕಿ ಸಿಡಿಸಿ ಸಂಭ್ರಮಿಸಿದ ಜನರುಹಂಪಿ ಪ್ರವಾಸಕ್ಕೆ ಬಂದಿದ್ದ ತಾಯಿ ಹಾಗೂ ಮಗಳು ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ನಾಪತ್ತೆಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: ಮೂವರು ಎಂಜಿನಿಯರ್ ಗಳು ಸಾವು, ಓರ್ವನ ಸ್ಥಿತಿ ಗಂಭೀರಸ್ಪೀನ್ನರ್ ಸಾಯಿರಾಜ್ ಜೇಯನ್ ಆಡಿಸುವ ಕುರಿತು ನಾಳೆಯೇ ನಿರ್ಧಾರ : ಬಹುತಲೆ ಭಾರತ- ಶ್ರೀಲಂಕ ಎರಡನೇ ಟೆಸ್ಟ್ ನಾಳೆಯಿಂದ