Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ ತಾ. ಪಂ. ಸಭಾಂಗಣದಲ್ಲಿ ಗಣಕಯಂತ್ರ ಪಿತಾಮಹ ಚಾರ್ಲ್ಸ್ ಬ್ಯಾಬೇಜ್ ಜನ್ಮ ದಿನಾಚರಣೆ

Advertisement
ಸಿಂದಗಿ: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗಣಕಯಂತ್ರ ಪಿತಾಮಹ ಚಾರ್ಲ್ಸ್ ಬ್ಯಾಬೇಜ್ ರವರ ಜನ್ಮ ದಿನೊತ್ಸವವನ್ನು ಕರ್ನಾಟಕ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶದಂತೆ ಕಂಪ್ಯೂಟರ್ ಆಪರೇಟರ್ ದಿನಾಚರಣೆಯನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮು,ಜಿ, ಅಗ್ನಿಯವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು 18-19ನೇ ಶತಮಾನದಲ್ಲಿ ವಿಜ್ಞಾನಿ.ಗಣಿತ ತಜ್ಞರು.ತತ್ವಶಾಸ್ತ್ರಜ್ಞರಾದ ಚಾರ್ಲ್ಸ್ ಬ್ಯಾಬೇಜ್ ರವರು ಯುದ್ಧದ ಸಂದರ್ಭದಲ್ಲಿ ಯುದ್ಧ ಸಾಮಗ್ರಿ ಸಲಕರಣೆಗಳನ್ನು ಲೆಕ್ಕ ಪತ್ರ ಇಡಲು ತೊಂದರೆಯಾದ ಸಮಯದಲ್ಲಿ ಆವಿಸ್ಕರಿಸಿದ ತಂತ್ರವೇ ಗಣಕಯಂತ್ರ ಅದುವೇ ಇಂದಿನ ನಮ್ಮ ಇಲಾಖೆಯಲ್ಲಿ ಬಳಸಲು ಅನುಕೂಲವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ದೇವರ ಹಿಪ್ಪರಗಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ ಚಲುವಯ್ಯ. ಆಲಮೇಲ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಪರಿದ ಪಟಾಣ. ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ.ಸಹಾಯಕ ನಿರ್ದೇಶಕ ಪಂಚಾಯತ ರಾಜ ಎ,ಎ,ದುರ್ಗದ. ಶಿವಾನಂದ ಮೂಲಿಮನಿ. ಶಾಂತನಗೌಡ ನ್ಯಾಮಣ್ಣವರ. ಆಲಮೇಲ ಸಹಾಯಕ ನಿರ್ದೇಶಕ ಶ್ರೀಮತಿ ಶೋಭಾ ಮುದುಗಲ.ಗ್ರಾ ಪಂ ಅಬಿವೃದ್ಧಿ ಅಧಿಕಾರಿಗಳ ನೌಕರರ ಸಂಘದ ಅಧ್ಯಕ್ಷ ಸಂಜೀವ ಕುಮಾರ ದೊಡಮನಿ. ಕಂಪ್ಯೂಟರ ಆಪರೇಟರ ಸಂಘದ ಮೂರು ತಾಲೂಕಿನ ಅಧ್ಯಕ್ಷರಾದ ಸಂಪತಕುಮಾರ ಜೈನ.ಅಕ್ಬರ್ ಇನಾಮದಾರ.ರವಿ ಗೊಟೂರ. ಮೂರು ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು. ಕಾರ್ಯದರ್ಶಿಗಳು. ಕಂಪ್ಯೂಟರ್ ಆಪರೇಟರ. ಬಿಲ್ ಕಲೆಕ್ಟರ ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ