Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಯುಕ್ತ ಹೋರಾಟ- ಕರ್ನಾಟಕ ಜನ ಚಳವಳಿಗಳ ಜನಾಗ್ರಹ ಸಮಾವೇಶ!

Advertisement
ಸಿಂಧನೂರು : ಮೇ ೧೯ ನಗರದ ಪತ್ರಿಕಾ ಭವನದಲ್ಲಿ ಪತ್ರಿಕೆ ಘೋಷ್ಠಿ ನಡೆಸಿ ಮಾತನಾಡಿ
ರಾಜ್ಯ ಸರ್ಕಾರದ ಸಾಧನೆ ಸಮಾವೇಶ ಪ್ರಶ್ನಿಸಿ ಮೇ 20 ರಂದು ಬೆಂಗಳೂರಿನಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಂಡಿದ್ದು ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕರಾಳ ಕೃಷಿ ಕಾಯ್ದೆಗಳ ರದ್ಧತಿ ಬಲವಂತದ ಭೂ ಸ್ವಾಧನಕ್ಕೆ ತಡೆ.

ಬಗಾರ್ ಹುಕ್ಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ ಸಂವಿಧಾನ ಹಕ್ಕುಗಳು ಖಾತರಿ ಕೋಮುವಾದಿ ಕೃತ್ಯಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ರೈತರಿಗೆ ಬೆಂಬಲ ಬೆಲೆ ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಇಂದಿನ ಬಿಜೆಪಿ ಸರಕಾರದ ನೀತಿಗಳನ್ನೇ ಮುಂದುವರೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್ ಖಾಸಗಿಕರಣ ಸೇರಿದಂತೆ ಮೋದಿ ಸರ್ಕಾರದ ಜನ ವಿರೋಧಿ ಕಾರ್ಪೊರೇಟ್ ಪರವಾದ ಎಲ್ಲಾ ಕ್ರಮಗಳನ್ನು ವೇಗವಾಗಿ ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಾಧನ ಸಮಾವೇಶ ಪ್ರಶ್ನಿಸಿ ಮೇ 20, 2025 ರಂದು ಸಯುಕ್ತ ಹೋರಾಟ ಕರ್ನಾಟಕ ಸಂಘಟನೆಯು ಬೆಂಗಳೂರಿನಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಂಡು ಬಿಜೆಪಿ ಸರ್ಕಾರದ ಕ್ರಮಗಳನ್ನೇ ಮುಂದುವರಿಸುತ್ತಿರುವ ಔಚಿತ್ಯವನ್ನು ಪ್ರಶ್ನಿಸಿ ಜನಾಗ್ರಹ ನಿರ್ಣಯಗಳನ್ನು ಈಡೇರಿಸುವಂತೆ ಆಗ್ರಹಿಸಲಾಗುತ್ತದೆ. ಎಂದು ಹೇಳಿದರು
ಈ ಸಂದರ್ಭದಲ್ಲಿ.

ಡಿ ಎಚ್. ಪೂಜಾರಿ ರಮೇಶ್ ಪಾಟಿಲ್ ಬೇರ್ಗಿ. ಬಿ ಎನ್. ಯರದಿಹಾಳ. ಚಿಟ್ಟಿಬಾಬು. ಡಾಕ್ಟರ್ ಕೆ ಎಸ್. ಜನಾರ್ದನ್. ವಿರುಪಾಕ್ಷಿ ಗೌಡ ಬಸನಗೌಡ ಪೊಲೀಸ್ ಪಾಟೀಲ್. ವೀರಭದ್ರಗೌಡ.

ವರದಿ : ಬಸವರಾಜ ಬುಕ್ಕನಹಟ್ಟಿ. 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ