Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾವೈಕ್ಯತೆ ಮೆರೆಯುವ ಹಬ್ಬ ಮೊಹರಂ ಆಚರಣೆ

Advertisement
ಮಲ್ಲಮ್ಮನ ಬೆಳವಡಿ : ಮೊಹರಂ ಹಬ್ಬ ಬಂತೆಂದರೆ ಸಾಕು ಕೇವಲ ಮುಸಲ್ಮಾನರು ಮಾತ್ರವಲ್ಲದೆ ಹಿಂದೂ ಜನರು ಸೇರಿಕೊಂಡು ಭಾವೈಕ್ಯತೆ ಮೆರೆಯುವ ಹಬ್ಬ ಮೊಹರಂ ಹಬ್ಬ. ಇನ್ನು ಮೊಹರಂ ಹಬ್ಬವನ್ನು ಗ್ರಾಮೀಣ ಪ್ರದೇಶಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಹಿಂದೂ-ಮುಸಲ್ಮಾನರು ಎಲ್ಲರೂ ಒಟ್ಟಿಗೆ ಸೇರಿಕೊಂಡು ಈ ಹಬ್ಬವನ್ನು ಆಚರಿಸುತ್ತಾರೆ.



ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ಸಿದ್ದಸಮುದ್ರ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಮೊಹರಂ ಹಬ್ಬವನ್ನು ಹಿಂದೂ-ಮುಸಲ್ಮಾನರೆಲ್ಲರೂ ಸೇರಿಕೊಂಡು ಅತಿ ವಿಜೃಂಭಣೆಯಿಂದ ಆಚರಿಸಿದ್ದಾರೆ. ಮೋರಂ ಹಬ್ಬದಲ್ಲಿ ಯುವಕರಿಗಂತು ಎಲ್ಲಿಲ್ಲದ ಸಡಗರ ಸಂಭ್ರಮ. ಹೌದು, ಯುವಕರು ಕಾಲಿಗೆ ಗೆಜ್ಜೆ ಕಟ್ಟಿ, ತಲೆಗೆ ರಿಬ್ಬನ್ ಕಟ್ಟಿ ಕೋಲಾಟ ಆಡುವುದಂತೂ ಬಲುರೋಚಕ. ಅದರಂತೆ ಊರಿನ ಹಿರಿಯರು ಕೂಡ ಜನಪದ ಮತ್ತಿತರ ಹಾಡುಗಳನ್ನು ಹೇಳುತ್ತಾ ಈ ಹಬ್ಬವನ್ನು ಆಚರಿಸುವುದು ರೂಢಿಯಲ್ಲಿದೆ.
ಇದನ್ನು ಜಾನಪದ ಕಲೆಗಳಲ್ಲಿ ಒಂದಾಗಿ ಪರಿಗಣಿಸಲಾಗಿದೆ. ಹಳ್ಳಿಗಳಲ್ಲಿ ಈ ಕುಣಿತಕ್ಕೆ ಅಲಾಯಿ ಹೆಜ್ಜೆ ಕುಣಿತ ಎಂದು ಕರೆಯಲಾಗುತ್ತದೆ.

ಇನ್ನು ಹರಕೆ ಹೊತ್ತ ಹಿಂದೂ- ಮುಸ್ಲಿಮರು ಹುಲಿ ವೇಷ, ಹಾಕಿ ಕುಣಿದು ಕುಪ್ಪಳಿಸುತ್ತಾರೆ.ಗ್ರಾಮದ ಜನರು ಎರಡು ಡೋಲಿಗಳಿಗೆ ಸಕ್ಕರೆ ನೈವಿದ್ಯ ನೀಡಿ ಭಕ್ತಿಯಿಂದ ಬೇಡಿಕೊಳ್ಳುತ್ತಾರೆ.

ವರದಿ: ದುಂಡಪ್ಪ ಹೂಲಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ