Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಲೋಕಾರ್ಪಣೆಗೆ ಸಿದ್ದವಾದ ಯಳಂದೂರಿನ ಶ್ರೀ ಭೂ ಲಕ್ಷ್ಮೀ ವರಹಸ್ವಾಮಿ ದೇವಸ್ಥಾನ

Advertisement
ಯಳಂದೂರು: ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದ ಶ್ರೀ ಭೂ ಲಕ್ಷ್ಮೀ ವರಹಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಸೇವಾ ಸಮತಿ ವತಿಯಿಂದ ಸಮಿತಿಯ ಅಧ್ಯಕ್ಷರಾದ ಡಾಕ್ಟರ್ ಶಶಿಕಲಾ ರಮೇಶ್ ರವರ ಅದ್ಯಕ್ಷತೆಯಲ್ಲಿ ಪೂರ್ವಸಭೆಯನ್ನು ಹಮ್ಮಿಕೊಳ್ಳಲಾಯಿತು.



ಸಭೆಯಲ್ಲಿ ಸರ್ವಸದಸ್ಯರ ಸಮ್ಮುಖದಲ್ಲಿ ಪ್ರಮುಖ ವಿಷಯಗಳಾದ ನೂತನವಾಗಿ ಜೀರ್ಣೋದ್ಧಾರಗೊಂಡಿರುವ ಶ್ರೀ ಭೂ ಲಕ್ಷ್ಮೀ ವರಹ ಸ್ವಾಮಿ ದೇವಸ್ಥಾನದ ಲೋಕಾರ್ಪಣೆಗೆ ಆಗಸ್ಟ್ 09, 10,11 ನೇ ತಾರೀಕನ್ನು ಗೊತ್ತುಪಡಿಸಲಾಯಿತು.ನಂತರ ಪೂಜೆ ವಿಧಿವಿಧಾನಗಳು, ಅನ್ನಸಂತರ್ಪಣೆ, ವೇದಿಕೆ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.ನಂತರ ಮುಖಂಡರು ಕಾರ್ಯಕ್ರಮ ಯಶಸ್ವಿಗೆ ಸಲಹೆ ಸೂಚನೆಗಳನ್ನು ನೀಡಿದರು.ಗಣ್ಯರಿಗೆ ಪ್ರಮುಖ ಜವಾಬ್ದಾರಿಗಳನ್ನು ವಹಿಸಲಾಯಿತು.ಪೂರ್ವಭಾವಿ ಸಭೆ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಎಲ್ಲಾರಿಗೂ ಸಮಿತಿ ವತಿಯಿಂದ ವಂದನೆ ಸಲ್ಲಿಸಿಸಲಾಯಿತು. ಶ್ರೀ ಭೂ ಲಕ್ಷ್ಮೀ ವರಹಸ್ವಾಮಿ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮ ಯಶಸ್ವಿಯಾಗಲು ಸರ್ವಜನಿಕರೆಲ್ಲರೂ ಸಹಕರಿಸಿ ಎಂದು ಸೇವಾ ಸಮಿತಿಯಿಂದ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಭೂ ಲಕ್ಷ್ಮೀ ವರಹಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷರು, ಗೌರವ ಅಧ್ಯಕ್ಷರು, ಸಲಹಗಾರರು, ನಿರ್ದೇಶಕರು ಹಾಗೂ ಪದಾಧಿಕಾರಿಗಳು ಭಾಗವಹಿಸಿದರು.

ವರದಿ:  ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ