Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಜರಿ ವ್ಯಾಪಾರಿ ಜಮೀರ್ ಮೇಲೆ ಹಲ್ಲೆ ವಲಿಬಾಷಾ ವಿರುದ್ಧ ಪ್ರಕರಣ ದಾಖಲು

Advertisement
ಸಿಂಧನೂರು : ಹಣದ ವ್ಯವಹಾರದ ಕಾರಣಕ್ಕಾಗಿ ನಗರದ ಜನತಾ ಕಾಲೋನಿಯ ಗುಜರಿ ವ್ಯಾಪಾರಿ ಜಮೀರ್ ಎನ್ನುವ ವ್ಯಕ್ತಿಯ ಮೇಲೆ ನಗರದ ಹಿರೇಹಳ್ಳ ಪಕ್ಕದ ಸಿತಾರ್ ಫಾರ್ಮ್ ಕೋಳಿ ವ್ಯಾಪಾರಿ ವಲಿಬಾಷಾ ಹಲ್ಲೆ ಎಸಗಿದ್ದಾರೆ ಎಂಬ ಆರೋಪದಡಿ ಇಲ್ಲಿನ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಂಧನೂರು ಮಾರ್ಚ್ 25 ಮಂಗಳವಾರದ ರಾತ್ರಿ 9 ಗಂಟೆಯ ಸುಮಾರಿಗೆ ಜನತಾ ಕಾಲೊನಿ ಯಲ್ಲಿರುವ ತಮ್ಮ ಮನೆಯಲ್ಲಿ ಊಟ ಮುಗಿಸಿ ಹೆಂಡತಿ ಮತ್ತು ಮಕ್ಕಳ ಜೊತೆ ಕುಳಿತುಕೊಂಡಿದ್ದ ಸಂದರ್ಭದಲ್ಲಿ ವಲಿ ಬಾಷಾ ಮುಖಣ್ಣಿಸಾಬ್ ಅಕ್ರಮ ಕೂಟ ಕಟ್ಟಿಕೊಂಡು ಏಕಾಏಕಿ ಮನೆಯೊಳಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮೈ ಮೇಲಿನ ಬನಿಯನ್ ಹರಿದು,
ಎಳೆದಾಡಿ ಮನಸೋ ಇಚ್ಛೆ ಚಾಕುವಿನಿಂದ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ್ದಾರೆ. ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಎಡಗೈನ ರಟ್ಟೆಗೆ ಚಾಕು ತಗುಲಿ ನನಗೆ ಗಾಯ ವಾಗಿದೆ.

ಇದರಿಂದ ಭಯಭೀತರಾದ ನನ್ನ ಹೆಂಡತಿ, ಮಕ್ಕಳು ಕಿರುಚಾಡುತ್ತಿದ್ದಂತೆ ಅಕ್ಕಪಕ್ಕದ ಜನರು ಬಂದು ಜಗಳ ಬಿಡಿಸಿದ್ದಾರೆ. ನಂತರ ವಲಿಬಾಷಾ ಮತ್ತು ಆತನ ಸಂಗಡಿಗರು ಅಲ್ಲಿಂದ ಪರಾರಿ ಯಾಗಿದ್ದಾರೆ. ಕಾರಣ ನನ್ನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿರುವ ವಲಿಬಾಷಾ ಮತ್ತು ಆತನ ಸಂಗಡಿಗರ ವಿರುದ್ಧ ಸೂಕ್ತ ಕಾನೂನು ಕ್ರಮ ಜರು ಗಿಸಬೇಕು, ನನಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಗುಜರಿ ವ್ಯಾಪಾರಿ ಜಮೀರ್ ಅತಾವುಲ್ಲಾಸಾಬ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವರದಿ  : ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್