Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿಯ ಸಮಾಧಿಗೆ ಚಿತ್ರನಟ ರಮೇಶ ಬೇಟಿ.

Advertisement
ಬೈಲಹೊಂಗಲ : -ಭಾರತದ ಸ್ವಾತಂತ್ರ್ಯದ ಜ್ಯೋತಿ, ಕನ್ನಡತಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ ಅವರ ೨೦೦ ನೇ ವಿಜಯೋತ್ಸವದ ನಿಮಿತ್ತ ಬೈಲಹೊಂಗಲದಲ್ಲಿರುವ ಚೆನ್ನಮ್ಮಾಜಿಯವರ ಸಮಾಧಿಗೆ ಕರ್ನಾಟಕ ಸರಕಾರದ ಧಾರವಾಡ ರಂಗಾಯಣದ ನಿಕಟಪೂರ್ವ ನಿರ್ದೇಶಕ, ಖ್ಯಾತ ಚಲನಚಿತ್ರ ನಟ, ನಿರ್ಮಾಪಕ ರಮೇಶ ಪರವಿನಾಯ್ಕರ ಅವರು ಸೋಮವಾರ ಬೇಟಿ ನೀಡಿ ಗೌರವ ಸಲ್ಲಿಸಿದರು.



ನಂತರ ಮಾತನಾಡಿದ ಅವರು ಚೆನ್ನಮ್ಮ ಜನ್ಮಸ್ಥಳ ಕಾಗತಿ, ಕಾರ್ಯಕ್ಷೇತ್ರ ಕಿತ್ತೂರು ಅಷ್ಟೇ ಪವಿತ್ರವಾದ ಐಕ್ಯ ಕ್ಷೇತ್ರವಾದ ಬೈಲಹೊಂಗಲದಲ್ಲಿನ ಸಮಾಧಿಯು ರಾಷ್ಟ್ರೀಯ ಸ್ಮಾರಕವಾಗಬೇಕೆಂದು ರಾಜ್ಯ ಸರಕಾರವು ಕೇಂದ್ರ ಸರಕಾರಕ್ಕೆ ಪ್ರಸ್ತಾವಣೆ ಸಲ್ಲಿಸಬೇಕೆಂದು ಒತ್ತಾಯಿಸಿದರು. ೨೦೦ ನೇ ವಿಜಯೋತ್ಸವದ ಸವಿನೆನಪಿಗಾಗಿ ಈ ಭಾಗದ ಬಡ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಕನ್ಯಾ ವಸತಿ ಶಾಲೆಯನ್ನು ಸಹ ಪ್ರಾರಂಭಿಸಿ ಶೈಕ್ಷಣೀಕ ಅಭಿವೃದ್ದಿಗೆ ಪ್ರಯತ್ನಿಸಬೇಕೆಂದರು.

ಕನ್ನಡ ಅಭಿವೃದ್ದಿ ಪ್ರಾಧಿಕಾರದ ರಾಜ್ಯ ಮಟ್ಟದ ಮಾಜಿ ಸದಸ್ಯರಾದ ಮೋಹನ ಬಸನಗೌಡ ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯ, ಕನ್ನಡ ಜಾನಪದ ಪರಿಷತ್ತಿನ ತಾಲೂಕಾ ಘಟಕದ ಮಾಧ್ಯಮ ಪ್ರತಿನಿಧಿ ಮಹಾಂತೇಶ ರಾಜಗೋಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ :-ನಿತೀಶಗೌಡ ತಡಸ ಪಾಟೀಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್