Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ಜಿಲ್ಲೆ/ತಾಲೂಕು ಬದಲಾವಣೆಗಳಿದ್ದರೆ ಡಿ.31ರ ಒಳಗೆ ಮುಗಿಸಿಕೊಳ್ಳಿ : ಕೇಂದ್ರ ಖಡಕ್ ಸೂಚನೆ

Advertisement

ನವದೆಹಲಿ: 'ಜನಗಣತಿ 2026ರ ಏ.1ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಅದಕ್ಕಿಂತ 3 ತಿಂಗಳ ಮೊದಲೇ ಜಿಲ್ಲೆ, ಉಪಜಿಲ್ಲೆ, ತಾಲೂಕು, ತೆಹಸಿಲ್, ಪೊಲೀಸ್ ಠಾಣೆಗಳಂತಹ ಆಡಳಿತ ಘಟಕಗಳ ಗಡಿಗಳನ್ನು ಅಂತಿಮಗೊಳಿಸಲಾಗುತ್ತದೆ.


ಹೀಗಾಗಿ ಹೊಸ ಜಿಲ್ಲೆ/ತಾಲೂಕು ರಚನೆ ಸೇರಿದಂತೆ ಗಡಿಗಳಿಗೆ ಸಂಬಂಧಿಸಿದ ಯಾವುದೇ ಪ್ರಸ್ತಾವಿತ ಬದಲಾವಣೆಗಳಿದ್ದರೆ ಡಿ.31ರ ಒಳಗೆ ಮುಗಿಸಿಕೊಳ್ಳಿ' ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ದೇಶಿಸಿದೆ.

ಇದರಿಂದಾಗಿ ಹೊಸ ತಾಲೂಕು ಹಾಗೂ ಜಿಲ್ಲೆ ರಚನೆ ಮಾಡುವುದಿದ್ದರೆ ಡಿ.31ರೊಳಗೆ ಮಾಡಬೇಕು. ನಂತರ ಯಾವುದೇ ಹೊಸ ತಾಲೂಕು ಹಾಗೂ ಜಿಲ್ಲೆ ರಚನೆ ಮಾಡುವಂತಿಲ್ಲ ಎಂದು ಕೇಂದ್ರ ಸೂಚಿಸಿದಂತಾಗಿದೆ. ಗಣತಿ ಪ್ರಕ್ರಿಯೆ ಮುಗಿವವರೆಗೆ ಈ ಸೂಚನೆ ಇದು ಜಾರಿಯಲ್ಲಿರುತ್ತದೆ.

ಕರ್ನಾಟಕದಲ್ಲಿ ತುಮಕೂರು ಜಿಲ್ಲೆಯನ್ನು 3 ಭಾಗ ಹಾಗೂ ಬೆಳಗಾವಿಯನ್ನು 2 ಭಾಗ ಮಾಡಬೇಕು ಎಂಬ ಬೇಡಿಕೆ ಇರುವ ನಡುವೆಯೇ ಕೇಂದ್ರ ಸರ್ಕಾರದ ಈ ಸೂಚನೆ ಮಹತ್ವ ಪಡೆದಿದೆ .

ಇದರಿಂದಾಗಿ ಹೊಸ ತಾಲೂಕು ಹಾಗೂ ಜಿಲ್ಲೆ ರಚನೆ ಮಾಡುವುದಿದ್ದರೆ ಡಿ.31ರೊಳಗೆ ಮಾಡಬೇಕು. ನಂತರ ಯಾವುದೇ ಹೊಸ ತಾಲೂಕು ಹಾಗೂ ಜಿಲ್ಲೆ ರಚನೆ ಮಾಡುವಂತಿಲ್ಲ ಎಂದು ಕೇಂದ್ರ ಸೂಚಿಸಿದಂತಾಗಿದೆ. ಗಣತಿ ಪ್ರಕ್ರಿಯೆ ಮುಗಿವವರೆಗೆ ಈ ಸೂಚನೆ ಇದು ಜಾರಿಯಲ್ಲಿರುತ್ತದೆ.

ಕರ್ನಾಟಕದಲ್ಲಿ ತುಮಕೂರು ಜಿಲ್ಲೆಯನ್ನು 3 ಭಾಗ ಹಾಗೂ ಬೆಳಗಾವಿಯನ್ನು 2 ಭಾಗ ಮಾಡಬೇಕು ಎಂಬ ಬೇಡಿಕೆ ಇರುವ ನಡುವೆಯೇ ಕೇಂದ್ರ ಸರ್ಕಾರದ ಈ ಸೂಚನೆ ಮಹತ್ವ ಪಡೆದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ