Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀರಾಮಚಂದ್ರ, ಶ್ರೀಕೃಷ್ಣ ಗಾಂಧೀಜಿ ಕುರಿತು ಅವಹೇಳನ : ಇಬ್ಬರ ವಿರುದ್ಧ ಎಫ್‌ಐಆರ್ 

Advertisement
ಬೀದರ್: ಶ್ರೀರಾಮಚಂದ್ರ, ಶ್ರೀಕೃಷ್ಣ ಹಾಗೂ ಮಹಾತ್ಮಾ ಗಾಂಧೀಜಿ ಕುರಿತು ಅವಹೇಳನಕಾರಿ ಪದ ಬಳಸಿದ ಆರೋಪದಡಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೀದರ್ ಜಿಲ್ಲೆಯ ಹುಲಸೂರದ ಅಟ್ಟರಗಾ ಗ್ರಾಮದ ಕಾಳಿದಾಸ್ ಅರ್ಜುನ್ ರಾವ್ ಸೂರ್ಯವಂಶಿ ಹಾಗೂ ರಾಹುಲ್.ವಿ ಖಂಡಾರೆ ಎಂಬುವರ ವಿರುದ್ಧ ಅವಹೇಳನಕಾರಿ ಪದ ಬಳಕೆಯ ಹಿನ್ನಲೆಯಲ್ಲಿ ಬಿಎನ್‌ಎಸ್ ಕಾಯ್ದೆಯ ಕಲಂ 299, 196 ಮತ್ತು 353ರ ಅಡಿ ಪ್ರಕರಣ ದಾಖಲಾಗಿದೆ.

ಕಾಳಿದಾಸ್ ಅರ್ಜುನರಾವ್ ಸೂರ್ಯವಂಶಿ ಎಂಬಾತ ಮರಾಠಿ ಭಾಷೆಯಲ್ಲಿ ಶ್ರೀರಾಮಚಂದ್ರ, ಶ್ರೀಕೃಷ್ಣ ಹಾಗೂ ಮಹಾತ್ಮ ಗಾಂಧೀಜಿ ಕುರಿತಂತೆ ಅವಹೇಳನಕಾರಿ ಪದಗಳನ್ನು ಬಳಿ ಕಾಳಿದಾಸ್ ಆಡಿದ ಮಾತುಗಳನ್ನು ರಾಹುಲ್ ವಿ ಖಂಡಾರೆ ಅವರ ಮೊಬೈಲ್ ನಲ್ಲಿ ಚಿತ್ರೀಕರಿಸಿ, ಬಳಿಕ ಅದನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಆನಂತ್ರ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿದಾಡಿ, ಸಾಕಷ್ಟು ಚರ್ಚೆ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಸಂಬಂಧ ಬುಧವಾರದಂದು ತಡರಾತ್ರಿಯವರೆಗೂ ಹಿಂದೂಪರ ಸಂಘಟನೆಗಳಿಂದ ಮೆಹಕರ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಆರೋಪಿಗಳನ್ನು ಬಂಧಿಸುವಂತೆಯೂ ಆಗ್ರಹಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ