Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಯಿಯ ಜೀವ ರಕ್ಷಣೆ ಮಾಡಿ ಮಾನವೀಯತೆ ಮೆರೆದ ಅಗ್ನಿಶಾಮಕ ದಳದ ಸಿಬ್ಬಂದಿ

Advertisement
[video width="848" height="478" mp4="https://bharathvaibhav.com/wp-content/uploads/2025/08/WhatsApp-Video-2025-08-10-at-11.11.59-AM.mp4"][/video]

ಇಲಕಲ್:  ಇಲ್ಲಿನ ಕೌದಿ ಚೆನ್ನಪ್ಪ ಅವರ ತೋಟದಲ್ಲಿ ಲ್ಯಾಬ್ ತಳಿಯ ರಾಖಿ ನಾಯಿ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿತ್ತು ಜೀವ ರಕ್ಷಣೆಗಾಗಿ ಕೂಗ್ತಾ ಇತ್ತು ತಕ್ಷಣವೇ ಗಮನಿಸಿದ ರೈತ ಬಸನಗೌಡ ಪಾಟೀಲ್ ಅಗ್ನಿಶಾಮಕ ಸೇವೆಗೆ ಫೋನ್ ಮಾಡಿ ವಿಷಯ ತಿಳಿಸಿದ ಕೂಡಲೇ ಐದೇ ನಿಮಿಷದಲ್ಲಿ ತುರ್ತು ರಕ್ಷಣೆಗೆ ಬಂದ ಅಗ್ನಿಶಾಮಕ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳು ಜೀವದ ಹಂಗು ತೊರೆದು ಬಾವಿಯಲ್ಲಿ ಇಳಿದು ನಾಯಿಯನ್ನು ಜೀವಂತವಾಗಿ ರಕ್ಷಣೆ ಮಾಡಿ ಎತ್ತಿಕೊಂಡು ಮೇಲೆ ಬಂದು ಜೀವಂತ ರಕ್ಷಣೆ ಮಾಡಿದ ನಾಯಿಯನ್ನು ಮಾಲಿಕರದ ಮಾಹಾಂತೇಶ ಕರ್ಜಗಿ ಅವರಿಗೆ ರಾಖಿ ಲ್ಯಾಬ್ ತಳಿಯ ನಾಯಿಯನ್ನು ಒಪ್ಪಿಸಿದರು.

[video width="848" height="478" mp4="https://bharathvaibhav.com/wp-content/uploads/2025/08/WhatsApp-Video-2025-08-10-at-11.12.00-AM.mp4"][/video]

ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಅಧಿಕಾರಿ ಸಂಗಪ್ಪ ಬಿ. ಪ್ರಕಾಶ್ ಚಿತ್ತರಗಿ. ಸಿಬ್ಬಂದಿಯವರಾದ ಮಾನಸಿಂಗ ಲಮಾಣಿ. ಪ್ರಭುದೇವ್ ಬೆಳ್ಳಿಹಾಳ. ಜಗದೀಶ್ ಗಿರಡ್ಡಿ. ಮಮ್ಮದರಫೀಕ್ ವಾಲಿಕಾರ್. ಅಶೋಕ ಕಾಮ. ಸಂತೋಷ್ ಕೆಲೂರು. ರವಿಚಂದ್ರ .ಇದ್ದರು ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿದ್ದ ಸಾರ್ವಜನಿಕರು ರೈತ ಬಸನಗೌಡ ಪಾಟೀಲ್ ಅವರ ಸಮಯ ಪ್ರಜ್ಞೆ ಹಾಗೂ ಅಗ್ನಿಶಾಮಕ ದಳದ ಸಾಹಸದ ಕೆಲಸಕ್ಕೆ ಕೃತಜ್ಞತೆ ಧನ್ಯವಾದಗಳು ತಿಳಿಸಿದರು.

ವರದಿ: ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ