Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದನೇ ಹಂತದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Advertisement
ಹುಮ್ನಾಬಾದ್: -ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಒಂದನೇ ಹಂತದ ಒಕ್ಕೂಟ ಪದಾಧಿಕಾರಿಗಳ ಸಮಾವೇಶಕ್ಕೆ ತಾಲೂಕಿನ ಕೇಶವ ಮಹಾರಾಜ್,ಡಾ.ಹಸನ್ ಜನಜಾಗೃತಿ ವೇದಿಕೆ ಸದಸ್ಯರು ಹಾಗೂ ಬೀದರ್ ಜಿಲ್ಲೆಯ ನಿರ್ದೇಶಕರಾದ ಪ್ರವೀಣ್ ಕುಮಾರ್ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರಾದ ಡಾ.ಹಸನ್,ಪೂಜ್ಯರು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಜಿಲ್ಲಾ ವ್ಯಾಪ್ತಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ ನೀಡಿದ್ದನ್ನು ವಿವರಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ನಂತರ ಗಣ್ಯರಾದ ಕೇಶವ ಮಹಾರಾಜ್, ಯೋಜನೆಯಿಂದ ತಾಲೂಕ ವ್ಯಾಪ್ತಿಯಲ್ಲಿ ಆಗಿರುವ ಅನುಕೂಲಗಳ ಕುರಿತು ಮಾಹಿತಿ ನೀಡಿದರು.ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ನ ಪ್ರಬಂಧಕರಾದ ಅವಿನಾಶ್ ಮೌರ್ಯ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬ್ಯಾಂಕಿನ ವ್ಯವಹಾರ ಪ್ರತಿನಿಧಿಯಾಗಿ ನಿರ್ವಹಿಸುತ್ತಿರುವ ಕಾರ್ಯದ ಬಗ್ಗೆ ಹಾಗೂ ಅದರ ಅವಶ್ಯಕತೆ ಅನಿವಾರ್ಯತೆಯ ಕುರಿತು ತಿಳಿಸಿದರು.

ನಂತರ ಜಿಲ್ಲಾ ನಿರ್ದೇಶಕರು ಕ್ಷೇತ್ರದ ಹಿನ್ನೆಲೆ,ಸ್ವ-ಸಹಾಯ ಸಂಘದ ಕಲ್ಪನೆ ಪ್ರಾರಂಭದ ಬಗ್ಗೆ,ಸಿಸಿ ಖಾತೆಯಲ್ಲಿ ಆಗುವ ವ್ಯವಹಾರಗಳ ಬಗ್ಗೆ,ತಗಲುವ ಬಡ್ಡಿಯ ಬಗ್ಗೆ.ಸಿ.ಸಿ ಖಾತೆಯ ನಿರ್ವಹಣೆ ಹಾಗೂ ಟರ್ಮ್ ಲೋನ್ ಗೂ ನಿರ್ವಹಣೆಗೂ ಇರುವ ವ್ಯತ್ಯಾಸವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ಕಚೇರಿಯ BC ವಿಭಾಗದ ಯೋಜನಾಧಿಕಾರಿಗಳು, ಬೀದರ್ ಜಿಲ್ಲೆಯ ಎಂಐಎಸ್ ಯೋಜನಾಧಿಕಾರಿಗಳು, ಹುಮ್ನಾಬಾದ್ ಕ್ಷೇತ್ರ ಯೋಜನಾಧಿಕಾರಿಗಳು, ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಹಾಗೂ ಯೋಜನಾ ವ್ಯಾಪ್ತಿಯ ಒಕ್ಕೂಟಗಳ ಪದಾಧಿಕಾರಿಗಳು ಹಾಜರಿದ್ದರು.

ವರದಿ:-ಸಜೀಶ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ