Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ನಿಯನ್ನು ಕೊಂದು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದ ಪತಿ ಸೇರಿ ಐವರು ಅಂದರ್

Advertisement
ಸವದತ್ತಿ ತಾಲೂಕಿನ ಪ್ರಕರಣವನ್ನು ಬೇಧಿಸಿದ ಪೊಲೀಸರು; ಎಸ್ಪಿ; ಭೀಮಾಶಂಕರ ಗುಳೇದ್ ಮಾಧ್ಯಮಗೋಷ್ಟಿ

ಬೆಳಗಾವಿ: ಕುಡಿದ ನಶೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಬೇರೆಯವರ ಜಮೀನಿನಲ್ಲಿ ಎಸೆದು, ನನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ಆರೋಪಿ ಪತಿ ಸೇರಿ ಐದು ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಹೇಳಿದರು.



ಗುರುವಾರ ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಅವರು ಮಾತನಾಡಿದರು. ಸವದತ್ತಿ ತಾಲೂಕಿನ ಹಿರಿಯೂರು ಗ್ರಾಮದ ದಾವಲಬಿ ಕಾಗದಾಳ (26) ಕೊಲೆಯಾದವಳು. ಪತ್ನಿಯನ್ನು ಕೊಲೆ ಮಾಡಿದ ಪತಿ ದಿವಾನ್ ಸಾಬ್ ಕಾಣೆಯಾಗಿದ್ದಾಳೆ ಎಂದು ಮುನವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಹತ್ತು ದಿನಗಳ ಬಳಿಕ ಪತ್ನಿಯ ಶವ ಸಿಕ್ಕಿದೆ. ಕಳೆದ ಮೂರು ತಿಂಗಳಿನಿಂದ ದಾವಲಬಿ ತವರು ಮನೆಯಲ್ಲಿದ್ದಾಕೆಯನ್ನು ಮನೆಗೆ ಕರೆದುಕೊಂಡು ಬಂದು ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಹಿನ್ನೆಲೆಯಲ್ಲಿ ದಾವಲಬಿ ಮೃತಪಟ್ಟಿದ್ದಾಳೆ ಎಂದರು.

ಈ ಪ್ರಕರಣದಲ್ಲಿ ದಿವಾನ್ ಸಾಬ್, ರಫಿಕ್ ಕಾಗದಾಳ, ರೇಷ್ಮಾ ಸೇರಿದಂತೆ ಐವರನ್ನು ಬಂಧಿಸಲಾಗಿದ್ದು, ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾಂತೇಶ್ ಎಸ್ ಹುಲಿಕಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ