Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐದು ಗ್ಯಾರಂಟಿಗಳು ನಮ್ಮನ್ನು ಕೈಹಿಡಿದಿದ್ದಾವೆ :- ಶಿವ ಶಂಕರಗೌಡ

Advertisement
ಲಿಂಗಸೂರ:-  ಮುದಗಲ್ಲ ಪಟ್ಟಣದಲ್ಲಿ ಯಾದಗಿರಿ ರಾಯಚೂರು ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಅವರು ಜಯಗಳಿಸಿದ್ದಕ್ಕೆ ಮುದಗಲ್ಲ ಪೋಲಿಸ್ ಠಾಣೆಯ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಕೈ ಕಾರ್ಯಕರ್ತರು.



ನಂತರ ಮುದಗಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಶಿವ ಶಂಕರ್ ಗೌಡ ಅವರು ಮಾತನಾಡಿ ನಮ್ಮ ಕಾಂಗ್ರೆಸ್ ಸರಕಾರದ ಐದು ಗ್ಯಾರಂಗಳು ನಮ್ಮನ್ನು ಕೈಹಿಡಿದಿದ್ದಾವೆ. ಅಭ್ಯರ್ಥಿಗಳ ಪರವಾಗಿ ಹಗಲು ಇರುಳು ಎನ್ನದೇ ಶ್ರಮಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ ಅವರಿಗೆ ಹಾಗೂ ಮಾಜಿ ಶಾಸಕರಾದ ಡಿ.ಎಸ್ ಹೂಲಿಗೇರಿ ಶ್ರಮದ ಪ್ರತಿ ಫಲ ದಿಂದ ಅಧಿಕ ಮತಗಳು ಕ್ಷೇತ್ರದಲ್ಲಿ ಬಂದಿವೆ ಎನ್ನಬಹುದು ಹಾಗೂ ಕ್ಷೇತ್ರದ ಮತದಾರಿಗೆ ಮತ್ತು ಊರಿನ ಹಿರಿಯ ಮುಖಂಡರಿಗೆ, ಜನಪ್ರತಿನಿಧಿಗಳಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.



ಹಾಗೇ ನೂತನ ಲೋಕಸಭಾ ಸದಸ್ಯರಾದ ಜಿ ಕುಮಾರ್ ನಾಯಕ್  ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.ಮತ ಎಣಿಕೆ ಆರಂಭದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಜೀ ಕುಮಾರ್ ನಾಯಕ್ ಅವರು ಮುನ್ನಡೆಯಿದ್ದ ವೇಳೆಯಲ್ಲೇ ನೀನೇ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದ ವಿವಿಧ ಬೀದಿಗಳಲ್ಲಿ ಕಾಂಗ್ರೆಸ್ ಬಾವುಟ ಹಿಡಿದು ಬೈಕ್ ರ‌್ಯಾಲಿ ನಡೆಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಮುದಗಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೇಕ್ ದಾವಸಾಬ್ ಪುರಸಭೆ ಸದಸ್ಯರಾದ ಅಜ್ಮೀರ್ ಬೆಳ್ಳಿಕಟ್, ಎಸ್ ಆರ್ ರಸೂಲ್, ಮೈಬೂಬ ಬಾರಿಗಡ, ಮೈಬು ಸಾಬ್ ಕಡ್ಡಿಪುಡಿ, ಶಿವ ನಾಗಪ್ಪ ಬಡ ಕುರಿ, ಡಾಕ್ಟರ್ ಅಯ್ಯಪ್ಪ ಬನಿಗೋಳ್, ಶರಣಪ್ಪ ಕಟ್ಟಿಮನಿ ದಲಿತ ಸಂಘರ್ಷ ಸಮಿತಿ ಅಧ್ಯಕ್ಷರು,ಬಸವರಾಜ ಬಂಕದಮನಿ, ಕೃಷ್ಣ ಚಲವಾದಿ, ಸಂಗಪ್ಪ ಹಿರೇಮನಿ, ನಾಗರಾಜ್ ದಪೇದರ್,ಸಂಜೀವ್ ಹಂಚಿನಾಳ, ರಮೇಶ್ ಚಲವಾದಿ ,ರಘುವೀರ್ ಹುಲುಗಪ್ಪ ಚಲವಾದಿ ಇತರರು ಉಪಸ್ಥಿತರಿದ್ದರು.‌

ವರದಿ:- ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ