LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಲಿಂಗತ್ವ ಅಲ್ಪಸಂಖ್ಯಾತರಿಗೆ ಆಶ್ರಯ ಮನೆ ನಿರ್ಮಾಣಕ್ಕೆ ಮನವಿ

Advertisement

ಸಿಂಧನೂರು: ನಗರಸಭೆ ವ್ಯಾಪ್ತಿಯಲ್ಲಿ ಡಿ. ದೇವರಾಜ ಅರಸು ವಸತಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೆ 67 ಆಶ್ರಯ ಮನೆಗಳು ಮಂಜೂರಾಗಿದ್ದು ಫಲಾನುಭವಿಗಳ ಪೈಕಿ ಕೆಲವರಿಗೆ ಸ್ವಂತ ನಿವೇಶನ ಲಭ್ಯವಿದ್ದು, ಇನ್ನು ಕೆಲವರಿಗೆ ಮನೆ ನಿರ್ಮಾಣಕ್ಕೆ ಅಗತ್ಯವಾದ ಖಾಲಿ ಜಾಗದ ಕೊರತೆಯಿದೆ

ನಿವೇಶನ ಹೊಂದಿರುವ ಫಲಾನುಭವಿಗಳಿಗೆ ಈಗಾಗಲೇ ಮಂಜೂರಾಗಿರುವ ಮನೆಗಳನ್ನು ಶೀಘ್ರವಾಗಿ ನಿರ್ಮಿಸಿ ಕೊಡಬೇಕೆಂದು  ಮಾನ್ಯ ತಹಸಿಲ್ದಾರ್ ಗೆ ಮನವಿ ಪತ್ರ ಸಲ್ಲಿಸಿದರು 
 ಈ ವೇಳೆ ಮಾತನಾಡಿದ ಅವರು ಸಮಾಜದಲ್ಲಿ ಗೌರವಾಯುತ ಹಾಗೂ ಸ್ವಾವಲಂಬಿ ಜೀವನ ನಡೆಸಲು ನಮಗೆ ನಿವೇಶನಗಳ ಅಗತ್ಯವಾಗಿವೆ ನಿವೇಶನ ಇಲ್ಲದ ಲಿಂಗತ್ವ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಸರ್ಕಾರದ ವತಿಯಿಂದ ಸೂಕ್ತ ಖಾಲಿ ಜಾಗವನ್ನು ಗುರುತಿಸಿ, ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು
ವಸತಿ ಸೌಲಭ್ಯದಿಂದ ವಂಚಿತರಾಗಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಶಾಶ್ವತ ಸೂರು ಕಲ್ಪಿಸುವುದು ಅಗತ್ಯವಾಗಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಮಂಜೂರಾಗಿರುವ 67 ಮನೆಗಳ ನಿರ್ಮಾಣ ಕಾರ್ಯವನ್ನು ವಿಳಂಬ ಮಾಡದೆ ಪೂರ್ಣಗೊಳಿಸುವಂತೆ ಲಿಂಗತ್ವ ಅಲ್ಪಸಂಖ್ಯಾತರ  ಫಲಾನುಭವಿಗಳು ಕಳಕಳಿಯಿಂದ ಮಾನ್ಯ ತಹಸಿಲ್ದಾರ್ ರರಿಗೆ ಮನವಿ ಮಾಡಿದರು 

ಈ ವೇಳೆ:ಮಧು ಜೋಗತಿ.ಜಮುನ .ರೇಷ್ಮಾ. ಸಂಜೀವಿನಿ. ನಾಗಮ್ಮ. ಅಂಜುಶ್ರೀ. ಹುಲಿಗೆಮ್ಮ. ನಂದಿನಿ. ಅಂಬಿಕಾ. ಸುರಕ್ಷಾ. ನೀಲಾ. ಮಹಾಂತಿ. ರತ್ನ. ಉಷಾ.
ಸಂಚಾಲಕ ವೀರೇಶ್ ನಾಯಕ್ ಸೇರಿದಂತೆ ಅನೇಕರು ಇದ್ದರು

 

ವರದಿ:ಬಸವರಾಜ ಬುಕ್ಕನಹಟ್ಟಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು