LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಿಜೆಪಿ ಅವಧಿಯ ಘೋರ ದುರಂತದ ಪಟ್ಟಿ ಕೊಡ್ತೀವಿ: ಮಾಜಿ ಸಂಸದ ಡಿ.ಕೆ.ಸುರೇಶ್

Advertisement
ಬೆಂಗಳೂರು: ಆರ್ ಸಿಬಿ ಗೆದ್ದ ಬಳಿಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಟೀಟ್ ಮಾಡಿದ್ದರು. ಆದರೆ ಇಂದು ವರಸೆ ಬದಲಾಯಿಸಿದ್ದಾರೆ, ಬಿಜೆಪಿ ಯಟರ್ನ್ ಮಾಡುವುದು ಹೊಸದೇನಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತವಾಡಿದ ಡಿ.ಕೆ.ಸುರೇಶ್, ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಮೆರವಣಿಗೆಗೆ ಒತ್ತಾಯ ಮಾಡಿದ್ದರು. ಕ್ರೀಡಾ ಅಭಿಮಾನಿಗಳಿಗೆ ಅವಮಾನ ಮಾಡುತ್ತಿದ್ದೀರಿ, ನಿಮಗೆ ಮೆರವಣಿಗೆ ನಡೆಸಲು ಆಗುವುದಿಲ್ಲವೆ ಎಂದು ಹೇಳಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಇದೇ ಪ್ರವೃತ್ತಿ ಹೊಂದಿದ್ದಾರೆ. ಜನ ಅವರಿಗೆ ಬಹುಮತ ನೀಡಿಲ್ಲ. ಬಿಜೆಪಿ ಆಡಳಿತದಲ್ಲಿ ಇರುವ ರಾಜ್ಯಗಳಲ್ಲಿ ಆಗಿರುವ ಘೋರ ದುರಂತಗಳ ಪಟ್ಟಿ ನೀಡುತ್ತೇವೆ. ಬಿಜೆಪಿ ವಾಯುಕರಿಗೆ ನೈತಿಕತೆ ಇದ್ದರೆ ಅವರು ಮೊದಲು ರಾಜಿನಾಮೆ ವೀಡಲಿ ಎಂದು ಆಗ್ರಹಿಸಿದರು.

ಮುಂಬೈ ದಾಳಿಯಾದಾಗ ಮನಮೋಹನ್ ಸಿಂಗ್‌ ಅವರು ರಾಜಿನಾಮೆ ನೀಡಿದೃದೆ ಎನ್ನುವ ಕುಮಾರಸ್ವಾಮಿ ಹೇಳಿಕೆಗೆ ಈ ಘಟನ ನಂತರ ವಿಳಾಸ್ ರಾವ್ ದೇಕಬ್‌ ಅವರು ರಾಜಿನಾಮೆ ನೀಡಿದ್ದರು. ಇದನ್ನು ಕುಮಾರಸ್ವಾಮಿ ಅವರು ಮರೆತು ಹೋಗಿದ್ದಾರೆ, ಇವರಿಗೆ ಡಿ.ಕೆ.ಶಿವಕುಮಾರ್ ಅವರನ್ನು ನೆನಪಿಸಿಕೊಳ್ಳದ ಊಟ, ನಿದ್ಯ ಏನ ಆಗುವುದಿಲ್ಲ, ಅವರು ಮೊದಲು ಆರೋಗ್ಯದ ಬಗ್ಗೆ ಗಮನವಿರಲಿ, ಈ ರಾಷ್ಟ್ರದ ಜನರ ಸೇವೆ ಮಾಡಲಿ ಎಂದು ಮನವಿ ಮಾಡುತ್ತೇವೆ ಎಂದರು. ನನ್ನ ಆರೋಗ್ಯವನ್ನು ದೇವರು ನೋಡಿಕೊಳ್ಳುತ್ತಾನೆ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆಯೂ ರಾಂಗ್ ನೀಡಿದ ಡಿ.ಕೆ.ಸುರೇಶ್‌, ಎಲ್ಲರ ಆರೋಗ್ಯವನ್ನು ದೇವರೇ ನೋಡಿಕೊಳ್ಳುವುದು, ಮಂಡ್ಯದ ಜನರ ಆಶೀರ್ವಾದ ಇರಬಹುದು ಕರ್ನಾಟಕದ ಜನರ ಹಾರೈಕ ಅಲ್ಲವಲ್ಲ. ಅವರು ಖುಷಿಯಾಗಿದ್ದರೆ ನಮಗೆ ಸಂತೋಷ ಎಂದು ಹೇಳಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ