Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಅವಧಿಯ ಘೋರ ದುರಂತದ ಪಟ್ಟಿ ಕೊಡ್ತೀವಿ: ಮಾಜಿ ಸಂಸದ ಡಿ.ಕೆ.ಸುರೇಶ್

Advertisement
ಬೆಂಗಳೂರು: ಆರ್ ಸಿಬಿ ಗೆದ್ದ ಬಳಿಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಟೀಟ್ ಮಾಡಿದ್ದರು. ಆದರೆ ಇಂದು ವರಸೆ ಬದಲಾಯಿಸಿದ್ದಾರೆ, ಬಿಜೆಪಿ ಯಟರ್ನ್ ಮಾಡುವುದು ಹೊಸದೇನಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತವಾಡಿದ ಡಿ.ಕೆ.ಸುರೇಶ್, ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಮೆರವಣಿಗೆಗೆ ಒತ್ತಾಯ ಮಾಡಿದ್ದರು. ಕ್ರೀಡಾ ಅಭಿಮಾನಿಗಳಿಗೆ ಅವಮಾನ ಮಾಡುತ್ತಿದ್ದೀರಿ, ನಿಮಗೆ ಮೆರವಣಿಗೆ ನಡೆಸಲು ಆಗುವುದಿಲ್ಲವೆ ಎಂದು ಹೇಳಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಇದೇ ಪ್ರವೃತ್ತಿ ಹೊಂದಿದ್ದಾರೆ. ಜನ ಅವರಿಗೆ ಬಹುಮತ ನೀಡಿಲ್ಲ. ಬಿಜೆಪಿ ಆಡಳಿತದಲ್ಲಿ ಇರುವ ರಾಜ್ಯಗಳಲ್ಲಿ ಆಗಿರುವ ಘೋರ ದುರಂತಗಳ ಪಟ್ಟಿ ನೀಡುತ್ತೇವೆ. ಬಿಜೆಪಿ ವಾಯುಕರಿಗೆ ನೈತಿಕತೆ ಇದ್ದರೆ ಅವರು ಮೊದಲು ರಾಜಿನಾಮೆ ವೀಡಲಿ ಎಂದು ಆಗ್ರಹಿಸಿದರು.

ಮುಂಬೈ ದಾಳಿಯಾದಾಗ ಮನಮೋಹನ್ ಸಿಂಗ್‌ ಅವರು ರಾಜಿನಾಮೆ ನೀಡಿದೃದೆ ಎನ್ನುವ ಕುಮಾರಸ್ವಾಮಿ ಹೇಳಿಕೆಗೆ ಈ ಘಟನ ನಂತರ ವಿಳಾಸ್ ರಾವ್ ದೇಕಬ್‌ ಅವರು ರಾಜಿನಾಮೆ ನೀಡಿದ್ದರು. ಇದನ್ನು ಕುಮಾರಸ್ವಾಮಿ ಅವರು ಮರೆತು ಹೋಗಿದ್ದಾರೆ, ಇವರಿಗೆ ಡಿ.ಕೆ.ಶಿವಕುಮಾರ್ ಅವರನ್ನು ನೆನಪಿಸಿಕೊಳ್ಳದ ಊಟ, ನಿದ್ಯ ಏನ ಆಗುವುದಿಲ್ಲ, ಅವರು ಮೊದಲು ಆರೋಗ್ಯದ ಬಗ್ಗೆ ಗಮನವಿರಲಿ, ಈ ರಾಷ್ಟ್ರದ ಜನರ ಸೇವೆ ಮಾಡಲಿ ಎಂದು ಮನವಿ ಮಾಡುತ್ತೇವೆ ಎಂದರು. ನನ್ನ ಆರೋಗ್ಯವನ್ನು ದೇವರು ನೋಡಿಕೊಳ್ಳುತ್ತಾನೆ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆಯೂ ರಾಂಗ್ ನೀಡಿದ ಡಿ.ಕೆ.ಸುರೇಶ್‌, ಎಲ್ಲರ ಆರೋಗ್ಯವನ್ನು ದೇವರೇ ನೋಡಿಕೊಳ್ಳುವುದು, ಮಂಡ್ಯದ ಜನರ ಆಶೀರ್ವಾದ ಇರಬಹುದು ಕರ್ನಾಟಕದ ಜನರ ಹಾರೈಕ ಅಲ್ಲವಲ್ಲ. ಅವರು ಖುಷಿಯಾಗಿದ್ದರೆ ನಮಗೆ ಸಂತೋಷ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ