Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ: ಮಾಜಿ ಸಚಿವ ಬೆಳ್ಳುಬ್ಬಿ ಆರೋಪ

Advertisement
ನಿಡಗುಂದಿ : ಪಟ್ಟಣದ ಐದನೇ ವಾರ್ಡನ ಉಪಚುನಾವಣೆಗಾಗಿ ತಹಸೀಲ್ದಾರ್ ಕೊಟ್ಟಿರುವ ಹೊಸ ಮತದಾರರ ಪಟ್ಟಿಯಲ್ಲಿ ಹಳೆಯ 20 ಮತದಾರರನ್ನು ಕೈಬಿಟ್ಟು ಬೇರೊಂದು ವಾರ್ಡನ 40 ಮತದಾರರನ್ನು ಹೊಸದಾಗಿ ಸೇರ್ಪಡೆ ಮಾಡಿರುವುದು ಆಘಾತಕಾರಿ ಸಂಗತಿಯಾಗಿದೆ.

ಇಲ್ಲಿನ ಅಧಿಕಾರಿಗಳು ಕಾಂಗ್ರೆಸನ ಹಾಗೂ ಸಚಿವ ಶಿವಾನಂದ ಪಾಟೀಲರ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಜಿಲ್ಲಾಧಿಕಾರಿಗಳು,ತಹಸೀಲ್ದಾರ್‌ರು, ಪ.ಪಂ ಮುಖ್ಯಾಧಿಕಾರಿಗಳಿಗೆ ಈ ಕುರಿತು ಪತ್ರ ಬರೆಯುತ್ತಿದ್ದೇನೆ.

ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳು ಪರಿಶೀಲನೆ ಮಾಡಬೇಕು.ಇದು ವಿಧಾನಸಭಾ ಚುನಾಣೆಯಲ್ಲ, ಐದನೇ ವಾರ್ಡನಲ್ಲಿ ನಡೆದಿರುವ ಚುನಾವಣೆಯಾಗಿದೆ ಎಂದ ಅವರು ನಿಡಗುಂದಿಯಲ್ಲಿ ನ್ಯಾಯಸಮ್ಮತವಾದ ಚುನಾವಣೆಯನ್ನು ಮಾಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶಿವಾನಂದ ಅವಟಿ, ಶಿವಾನಂದ ಮುಚ್ಚಂಡಿ, ಹನಮಂತ ಬೇವಿನಕಟ್ಟಿ, ಸಂಗಮೇಶ ಗೂಗಿಹಾಳ, ಗಣೇಶ ಕೂಚಬಾಳ, ಇದ್ದರು.

ಐದನೇ ವಾರ್ಡನ ಬಿಜೆಪಿ ಅಭ್ಯರ್ಥಿ ಈರಣ್ಣ ಗೋನಾಳಗೆ ಬೆಂಬಲ ಇದೆ ಎಂದು ಘೋಷಿಸಿದರು.
ಉಪ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಏಳು ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿಯೂ ಆಗಿರುವ ತಹಸೀಲ್ದಾರ್ ಎ.ಡಿ.ಅಮರವಾಡಗಿ ತಿಳಿಸಿದ್ದಾರೆ.

ವರದಿ : ಅಲಿ ಮಕಾನದಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ