Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಚಿವೆ ಜೊಲ್ಲೆ ಆಸ್ತಿಯಲ್ಲಿ ಕೂಡ ವಕ್ಫ್ ಹೆಸರು 

Advertisement
ಬೆಳಗಾವಿ : ರಾಜ್ಯದಲ್ಲಿ ಇದೀಗ ವಕ್ಫ್ ವಿವಾದ ಭುಗಿಲೆದ್ದಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳ ರೈತರ ಪಹಣಿಗಳಲ್ಲಿ ಅವರ ಜಮೀನು ವಕ್ಫ್ ಅಸ್ತಿಗೆ ಸೇರಿದ್ದು ಎಂದು ನಮೂದಿ ಆಗಿರುವ ಕುರಿತು ರೈತರು ಆತಂಕಕ್ಕೆ ಒಳಗಾಗಿದ್ದರು. ಇದೀಗ ಮಾಜಿ ಸಚಿವರ ಜಮೀನನ್ನೇ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದಿಸಿದ್ದು, ದೊಡ್ಡ ಸಂಚನಲ ಸೃಷ್ಟಿಸಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಾಕ್ಸಂಬಾ ಗ್ರಾಮದಲ್ಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಪುತ್ರ ಬಸವ ಪ್ರಭುಗೆ ಸೇರಿದ ಸುಮಾರು 2 ಎಕರೆ 13 ಗುಂಟೆ ಜಮೀನಿನಲ್ಲಿ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ.


ಇದರಿಂದ ಸಹಜವಾಗಿ ಅಣ್ಣಾಸಾಹೇಬ್ ಜಿಲ್ಲೆ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಶಾಕ್ ಗೆ ಒಳಗಾಗಿದ್ದಾರೆ. ಮಾಜಿ ಸಚಿವರ ಕುಟುಂಬಕ್ಕೂ ಇದೀಗ ವಕ್ಫ್ ಶಾಕ್ ನೀಡಿದೆ.


ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ತೋರಿಸುತ್ತಿದೆ ಬಸವ ಪ್ರಭುಗೆ ಸೇರಿದ 2 ಎಕರೆ 13 ಗುಂಟೆ ಜಮೀನಿನಲ್ಲಿ ಪಹಣಿಯಲ್ಲಿ ನಮೂದಾಗಿದೆ.


ರೈತರ ಜಮೀನಿನಲ್ಲಿ ಯಕ್ಸಂಬಾದಲ್ಲಿ ಹೀಗೆ ಆಗಿದೆ ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ನಮ್ಮ ಅಜ್ಜನ ಕಾಲದಿಂದಲೂ ನಮ್ಮ ಜಮೀನು ಬಂದಿವೆ. ಆದರೆ ಪಹಣಿಯಲ್ಲಿ ಹೇಗೆ ವಕ್ಫ್ ಎಂದು ನಮೂದಾಗಿದೆ ಗೊತ್ತಾಗುತ್ತಿಲ್ಲ ಎಂದು ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ತಿಳಿಸಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ